Saturday, May 2, 2026

WomenEmpowerment

ದೀಪಾವಳಿಗೆ ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆ ಆದ್ರೆ ಎಲ್ಲರ ಖಾತೆಗೆ ಬಂದಿಲ್ಲ!

ದೀಪಾವಳಿ ಹಬ್ಬದ ಹಿನ್ನೆಲೆ, ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಹಣ ಪಾವತಿ ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಜುಲೈ ತಿಂಗಳ...

ಬಣ್ಣ – ಬಣ್ಣದ ರಂಗೋಲಿಯಿಂದ ಅರಳಿದ ಮೈಸೂರು ದಸರಾ ವೈಭವ!

ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆ ವೈಭವದಿಂದ ಜರುಗಿತು. ಕುರುಬರಹಳ್ಳಿಯ ಕಲಾವಿದ ಪುನೀತ್ ಅವರು ಅಂಬಾರಿ ಹೊತ್ತ ಅರ್ಜುನ ಆನೆಯ ಚಿತ್ರವನ್ನು ಮೂಡಿಸಿದ್ದು, ಅದಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶಾಸಕ ಶ್ರೀ ವತ್ಸ ಸ್ಪರ್ಧೆಯನ್ನು ಉದ್ಘಾಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 150ಕ್ಕೂ ಹೆಚ್ಚು...

ಗೃಹಲಕ್ಷ್ಮಿಯರಿಗೆ ಬಂಪರ್ – ಗೃಹಲಕ್ಷ್ಮಿ ಸಂಘದಲ್ಲಿ 5 ಲಕ್ಷ ರೂ. ಸಾಲ ಸಿಗುತ್ತೆ!

ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭಾಗ್ಯ ಸಿಕ್ಕಿದೆ. ಶೂರಿಟಿ ಇಲ್ಲದೆ ಬಡ್ಡಿದರ ಕಡಿಮೆ ಇರುವ ಸಾಲ ಸೌಲಭ್ಯವನ್ನು ಪರಿಚಯಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇಂತಹದೊಂದು ಅವಕಾಶ ನೀಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ₹5 ಲಕ್ಷವರೆಗೆ ಶೂರಿಟಿ ಇಲ್ಲದ ಸಾಲ ಸಿಗುವ ಅವಕಾಶ ಇದೆ. ಮಹಿಳೆಯರು ಶ್ರಮದಿಂದ, ತಮ್ಮದೇ ಆದ...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img