Monday, August 17, 2026

#womenissues

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

ಮಹಿಳೆಯರಿಗೆ ಬಜೆಟ್ ನಲ್ಲಿ ಏನೇನಿದೆ ಗೊತ್ತಾ…?

state news ಬೆಂಗಳೂರು(ಫೆ.18): ಬಹುನಿರೀಕ್ಷಿತ ರಾಜ್ಯ ವಿಧಾನಸಭೆ ಚುನಾವಣೆಯ ಜನಸ್ನೇಹಿ ಬಜೆಟ್ ಮಂಡನೆಯಾಗಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ವರ್ಷದ ಬಜೆಟ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಿರುವ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ ನಲ್ಲಿ ಎಲ್ಲಾ ಸಮುದಾಯವನ್ನು ಸೆಳೆಯೋಕೆ ಪ್ರಯತ್ನ ಮಾಡಿದ್ದಾರೆ. ಮಹಿಳೆ ದೇಶದ ಶಕ್ತಿ....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img