ರಾಯಚೂರು : ಇಂದು ರಾಯಚೂರಿ(Raichur)ನ ಜಿಲ್ಲಾ ಪಂಚಾಯತ್(District Panchayat)ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಹಾಲಪ್ಪ ಆಚಾರ್(Minister Halappa Achar) ಗೆ ಪ್ರಶ್ನೆ ಕೇಳಿದ್ದಕ್ಕೆ, ಶಾಸಕ ವೆಂಕಟಪ್ಪ ನಾಯಕ(MLA Venkatappa is the leader)ಪತ್ರಕರ್ತರ ಮೇಲೆ ಎಗರಾಡಿದ್ದಾರೆ. ಇನ್ನು ಮಾನ್ವಿಯ ಮಹಿಳಾ ಮತ್ತು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...