Saturday, April 25, 2026

womens sahayavani

ಮಹಿಳಾ ಸಹಾಯವಾಣಿ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್

State News: ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ.ಶಿವಕುಮಾರ್ ಅವರು ಪ್ರದೇಶ ಮಹಿಳಾ ಕಾಂಗ್ರೆಸ್ ರೂಪಿಸಿರುವ ಮಹಿಳಾ ಸಹಾಯವಾಣಿಯನ್ನು ಉದ್ಘಾಟಿಸಿದರು. ಕೆಪಿಎಂಸಿ  ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್‌ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು. https://karnatakatv.net/bjp-janaspandana-congress-tweet/ https://karnatakatv.net/40-commission-janspandan-congress-tweet/ https://karnatakatv.net/govt-janspandana-dks-replies/
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img