Thursday, August 7, 2025

Womens

ಧಾರವಾಡದಲ್ಲಿ ಮಹಿಳೆಯರಿಗೆ ಟೂರ್ ಭಾಗ್ಯ! ಯಾಕೆ ಗೊತ್ತಾ..?

Political News ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ  ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...

Womens ಮುದ್ರಣ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ..!

ಕರ್ನಾಟಕ ಮಾಧ್ಯಮ ಅಕಾಡೆಮಿಯ(Karnataka Media Academy) 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ(Master's degree)ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ...

‘ಲಿಂಗ ಸಮಾನತೆ’ಯತ್ತ ಮೊದಲ ಹೆಜ್ಜೆ ; ಎಂ.ಎo.ನರವಣೆ

www.karnatakatv.net: ಮಹಿಳೆಯರನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರ್ಪಡೆಗೆ ಅವಕಾಶ ನೀಡುವ ಮೂಲಕ ರಕ್ಷಣಾ ಇಲಾಖೆ 'ಲಿಂಗ ಸಮಾನತೆ'ಯತ್ತ ಮೊದಲ ಹೆಜ್ಜೆ ಇಟ್ಟಿದ್ದು, ನ್ಯಾಯಸಮ್ಮತ ಮತ್ತು ವೃತ್ತಿಪರತೆಯಿಂದ ಕಲಿಕೆಯ ಮೂಲಕ ಅವರನ್ನು ಸ್ವಾಗತಿಸುತ್ತಿದ್ದೇವೆ' ಎಂದು ಸೇನಾ ಮುಖ್ಯಸ್ಥ ಎಂ.ಎo.ನರವಣೆ ತಿಳಿಸಿದರು. 'ಎನ್‌ಡಿಎಗೆ ಮಹಿಳಾ ಅಭ್ಯರ್ಥಿಗಳ ಪ್ರವೇಶ ಆರಂಭವಾದ ಮೇಲೆ, ಭಾರತೀಯ ಸಶಸ್ತ್ರಪಡೆಗಳು ಅವರೆಲ್ಲರನ್ನೂ ನ್ಯಾಯಸಮ್ಮತ ಮತ್ತು ವೃತ್ತಿಪರತೆಯೊಂದಿಗೆ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img