Sunday, May 3, 2026

#WomensRights

ಆಸ್ಪತ್ರೆಗೆ ಹೋದ್ರೆ ಮುತ್ತಿಟ್ಟು ಬಟ್ಟೆ ಬಿಚ್ಚೋಕೆ ಹೇಳಿದ ವೈದ್ಯ!

ಬೆಂಗಳೂರು ನಗರದ ಖಾಸಗಿ ಕ್ಲಿನಿಕ್‌ವೊಂದರಲ್ಲಿ 22 ವರ್ಷದ ಯುವತಿಗೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಆರೋಪದ ಹಿನ್ನೆಲೆಯಲ್ಲಿ 56 ವರ್ಷದ ಚರ್ಮರೋಗ ತಜ್ಞನನ್ನು ಅಶೋಕ್‌ನಗರ ಪೊಲೀಸ್‌ರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಅಡಿ ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 79 ಮಹಿಳೆಯ ನಮ್ರತೆಯನ್ನು ಅವಮಾನಿಸಿದ ಅಡಿಯಲ್ಲಿ ಪ್ರಕರಣ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img