Sunday, January 25, 2026

Work Pressure

ತಹಶೀಲ್ದಾರ್ ವಿರುದ್ಧ ಆರೋಪಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನ

ಹಾಸನ ಜಿಲ್ಲೆಯ ಬೇಲೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಚೇರಿ ಮುಂಭಾಗದಲ್ಲೇ ಮಾತ್ರೆ ಸೇವಿಸಿದ ಶಿರಸ್ತೇದಾರ್ ತನ್ವೀರ್ ಅಹ್ಮದ್ ಅವರನ್ನು ತಕ್ಷಣ ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಕೆಲಸದ ಒತ್ತಡ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು...

ಸಿಕ್ ಲಿವ್ ಕೊಡಲು ಬಾಸ್ ನಿರಾಕರಣೆ: ಆಫೀಸಿಗೆ ಬಂದೇ ಜೀವ ಬಿಟ್ಟ ಉದ್ಯೋಗಿ

Thailand News: ನಾವು ನಿಮಗೆ ಆಫೀಸಿನಲ್ಲಿ ಕೆಲಸದ ಒತ್ತಡದಿಂದ ಸಾವನ್ನಪ್ಪುವವರ ಸುದ್ದಿಯನ್ನು ಹಲವು ಬಾರಿ ಹೇಳಿದ್ದೇವೆ. ಈ ಕೆಲ ದಿನಗಳಿಂದಂತೂ ಇಂಥ ಕೇಸ್‌ಗಳು ಹೆಚ್ಚೆಚ್ಚು ನಡೆದಿದೆ. ಅದೇ ರೀತಿ ಥೈಲ್ಯಾಂಡ್‌ನಲ್ಲಿ ಮಹಿಳಾ ಉದ್ಯೋಗಿ ತನಗೆ ಆರೋಗ್ಯ ಸರಿಯಿಲ್ಲ, ಕೆಲಸಕ್ಕೆ ರಜೆ ಬೇಕು ಎಂದು ಕೇಳಿದರೂ, ಸಿಕ್ ಲಿವ್ ನಿರಾಕರಿಸಿದ ಬಾಸ್, ಆಫೀಸಿಗೆ ಬರುವಂತೆ ತಾಕೀತು...

Health Tips: ಟೆನ್ಶನ್ ಇಲ್ಲದೇ ಕೆಲಸ ಮಾಡೋದು ಹೇಗೆ..?

Health Tips: ಜೀವನದಲ್ಲಿ ನೆಮ್ಮದಿ ಅನ್ನೋದು ಎಷ್ಟು ಮುಖ್ಯವೋ, ದುಡಿಮೆ ಅನ್ನೋದು ಕೂಡ ಅಷ್ಟೇ ಮುಖ್ಯ. ದುಡಿದರೆನೇ ನಾವು ನಮಗೆ ಬೇಕಾದ ರೀತಿ ಜೀವನ ಮಾಡೋಕ್ಕೆ ಸಾಧ್ಯವಾಗೋದು. ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಯಾವ ರೀತಿ ದುಡಿಯುತ್ತಿದೆ ಎಂದರೆ, ಕೆಲಸದ ಒತ್ತಡ ಹೊತ್ತು, ಸರಿಯಾಗಿ ಊಟ, ನಿದ್ರೆ ಮಾಡದೇ, ಕೆಲಸ ಮಾಡುತ್ತಿದೆ. ಇಂಥ...

ಕೆಲಸ ಮಾಡುತ್ತ ಕೂತಲ್ಲಿಯೇ ಪ್ರಾಣಬಿಟ್ಟ ಮಹಿಳಾ ಅಧಿಕಾರಿ: ಕೆಲಸದ ಒತ್ತಡವೇ ಕಾರಣವಾಯ್ತಾ..?

Lucknow: ಇತ್ತೀಚಿನ ದಿನಗಳಲ್ಲಿ ಪ್ರಪಂಚದಾದ್ಯಂತ ಕೆಲಸದ ಒತ್ತಡದಿಂದ ಬಳಲಿ, ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದು ತಿಂಗಳಲ್ಲಿ ಜಪಾನ್, ಚೀನಾದಲ್ಲಿ ಇಂಥ ನಾಲ್ಕೈದು ಕೇಸ್ ಪತ್ತೆಯಾಗಿತ್ತು. ಭಾರತದಲ್ಲಿ ಓರ್ವ ಯುವತಿ ಕೆಲ ದಿನಗಳ ಹಿಂದಷ್ಟೇ ಕೆಲಸದ ಒತ್ತಡ ತಾಳಲಾರದೇ, ಸಾವನ್ನಪ್ಪಿದ ಘಟನೆ ನಡೆದಿತ್ತು. ಅಲ್ಲದೇ, ಆಕೆಯ ಅಂತ್ಯಸಂಸ್ಕಾರಕ್ಕೆ ಆಕೆಯ ಸಹೋದ್ಯೋಗಿಗಳು ಒಬ್ಬರೂ ಬರಲಿಲ್ಲ. https://youtu.be/nU_cXwJrsZI ಇದೀಗ ಕೆಲಸ ಮಾಡುತ್ತ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img