www.karnatakatv.net ಬೆಂಗಳೂರು : ಕೊರೊನಾ ಎರಡು ಅಲೆಗಳು ಸರ್ಕಾರದ ಖಜಾನೆ ಖಾಲಿ ಮಾಡಿಸುತ್ತಿದೆ. ಹೀಗಾಗಿ ಅಭಿವೃದ್ದಿ ಯೋಜನೆಗಳು ಅರ್ಧಬಂರ್ಧ ನಿಂತಿವೆ.. ಬೆಂಗಳೂರಿಗೆ ಮತ್ತೆ ಜನ ವಾಪಸ್ ಬಂದ ಕಾರಣ ಅರ್ಧಕ್ಕೆ ನಿಂತ ಕಾಮಗಾರಿಗಳು ಓಡಾಟಕ್ಕೆ ತೊಂದರೆ ಉಂಟು ಮಾಡ್ತಿವೆ. ಸ್ವತಃ ಬಿಜೆಪಿ ಶಾಸಕರೇ ಅನುದಾನ ತರಲು ಸಾಧ್ಯವಾಗದೆ ಕೈಚೆಲ್ಲಿ ಕೂತಿದ್ದಾರೆ. ಬೆಂಗಳೂರಿನ ಏಕೈಕ ಜೆಡಿಎಸ್...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...