Friday, March 13, 2026

workers

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...

Hutti Gold Mines: 77 ನೇ ವಸಂತಕ್ಕೆ ಹಟ್ಟಿ ಚಿನ್ನದ ಗಣಿ

Raichur Hutti: ಪ್ರತಿದಿನ ಸಾಕಷ್ಟು ಚಿನ್ನವನ್ನು ಹೊತೆಗೆಯುವ ಹಟ್ಟಿ ಚಿನ್ನದ ಗಣಿ 1947 ರ ಜಯಲಯ 8 ರಂದು ಹೈದರಾಬಾದ್ ಚಿನ್ನದ ಗಣಿ ಎಂದು ನೊಂದಣಿಯಾಗಿರುವ ರಾಯಚೂರು ಜಿಲ್ಲೆಯ ಹೆಮ್ಮೆಗೆ ಪಅತ್ರವಾಗಿರುವ ಹಟ್ಟಿ ಚಿನ್ನದ ಗಣಿ ಇಂದಿಗೆ 76 ವರ್ಷ ಪೂರೈಸಿ 76 ನೆ ವರ್ಷದ ಆಚರಣೆ ಪಾತ್ರವಾಗಿದೆ. ರಾಜ್ಯ ಸರ್ಕಾರದ ಒಡೆತನಕ್ಕೆ ಒಳಪಟ್ಟಿರುವ ಹಟ್ಟಿಚಿನ್ನದ...

ಹೊಸ ಕಂಪನಿ ಶುರು ಮಾಡಿದ ಗೂಗಲ್ ಕಂಪನಿಯ ಮಾಜಿ ಸಿಬ್ಬಂದಿಗಳು..!

International news ನ್ಯೂಯಾರ್ಕ್(ಫೆ.21): ಗಾಯಗೊಂಡಿರುವ ಸಿಂಹದ ಕೂಗೂ ಘರ್ಜನೆಗಿಂತ ಭಯಂಕರ ಎನ್ನುವ ಮಾತು ಈಗ ಗೂಗಲ್ ಕಂಪನಿಯಲ್ಲಿ ಕೆಲಸವನ್ನು ಕಳೆದುಕೊಂಡಿರುವ ಉದ್ಯೋಗಿಗಳ ಜೀವನದಲ್ಲಿ ನಿಜವಾಗಿದೆ. ಕೆಲವು ತಿಂಗಳುಗಳ ಹಿಂದೆ ಗೂಗಲ್ ಕಂಪನಿ 12 ಸಾವಿರ ಕೆಲಸಗಾರರನ್ನು ಕಂಪನಿಯು ವಜಾಗೊಳಿಸಿತ್ತು. ಅದರಲ್ಲಿ ಕಂಪನಿಯ ಸಿನಿಯರ್ ಮ್ಯಅನೇಜರ್ ಆಗಿದ್ದ ಹೆನ್ರಿ ಕಿರ್ಕ್ ಮತ್ತು ಇನ್ನ್ಊ ಆರು ಜನ ಉದ್ಯೋಗ...

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=qAS7pgO6YYA ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್...

ಶಿವಮೊಗ್ಗ: ಸೊರಬಾ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

https://www.youtube.com/watch?v=KkMZPfLd5eo&t=70s ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ...

Mallikarjuna kharge : ರೈತರು, ಕಾರ್ಮಿಕರಿಗೆ ಕೊರೋನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ.

ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಸಲ ಲಾಕ್ ಡೌನ್...

ಕರೋನಾ ಮಹಾಮಾರಿ ಹೊಡೆತಕ್ಕೆ ನಲುಗಿದ ಚಿತ್ರಮಂದಿರ ಕಾರ್ಮಿಕರು

www.karnatakatv.net : ರಾಯಚೂರು : ರಾಯಚೂರಿನಲ್ಲಿ ಲಾಕ್ ಡೌನ್ ತೆರವಾದ್ರೂ ಆರಂಭವಾಗದ ಚಿತ್ರಮಂದಿರಗಳು. ಅತಂತ್ರ ಸ್ಥಿತಿಯಲ್ಲಿ ಚಲನಚಿತ್ರ ಮಂದಿರ ಕಾರ್ಮಿಕರು.1 ನೇ ಅಲೆಯಲ್ಲಿ 1 ವರ್ಷ, 2ನೇ ಅಲೆಯಿಂದ 3 ತಿಂಗಳಿಂದ ಚಿತ್ರ ಮಂದಿರ ಬಂದ್ ಆಗಿದು. ರಾಯಚೂರಲ್ಲಿ ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಿದ್ದ ಕಾರ್ಮಿಕರು. ಕರೋನಾದಿಂದ ಸಂಕಷ್ಟಕ್ಕೀಡಾದ ಕಾರ್ಮಿಕರು.ಜಿಲ್ಲೆಯಾದ್ಯಂತ 20 ಕ್ಕೂ ಹೆಚ್ಚು...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img