ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯದ ಘಟಕಗಳ ನೂತನ ಪದಾಧಿಕಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಕಾನೂನು ಘಟಕದ ಅಧ್ಯಕ್ಷರಾಗಿ ಕೆ.ದಿವಾಕರ, ಮಹಿಳಾ ಘಟಕದ ಅಧ್ಯಕ್ಷರಾಗಿ ಕುಶಾಲ ಸ್ವಾಮಿ, ಎಸ್ಸಿ ಮತ್ತು ಎಸ್ಟಿ ಘಟಕದ ಅಧ್ಯಕ್ಷರಾಗಿ ಪುರುಷೋತ್ತಮ, ಕಲಾ ಹಾಗೂ ಸಂಸ್ಕೃತಿ ಘಟಕದ ಅಧ್ಯಕ್ಷರಾಗಿ ಸುಷ್ಮಾ ವೀರ,...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...