ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯದ ಘಟಕಗಳ ನೂತನ ಪದಾಧಿಕಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಕಾನೂನು ಘಟಕದ ಅಧ್ಯಕ್ಷರಾಗಿ ಕೆ.ದಿವಾಕರ, ಮಹಿಳಾ ಘಟಕದ ಅಧ್ಯಕ್ಷರಾಗಿ ಕುಶಾಲ ಸ್ವಾಮಿ, ಎಸ್ಸಿ ಮತ್ತು ಎಸ್ಟಿ ಘಟಕದ ಅಧ್ಯಕ್ಷರಾಗಿ ಪುರುಷೋತ್ತಮ, ಕಲಾ ಹಾಗೂ ಸಂಸ್ಕೃತಿ ಘಟಕದ ಅಧ್ಯಕ್ಷರಾಗಿ ಸುಷ್ಮಾ ವೀರ,...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...