Saturday, December 27, 2025

workplace sexual assault

ಡ್ರಾಪ್ ನೆಪದಲ್ಲಿ ಸಹದ್ಯೋಗಿಗೆ ಕ್ರೂರ ಕೃತ್ಯ!

ಉದ್ಯೋಗಿಗೆ ಮನೆಗೆ ಬಿಟ್ಟು ಬರುತ್ತೇವೆಂಬ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಹೀನ ಕೃತ್ಯ ರಾಜಸ್ಥಾನದ ಉದಯಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಐಟಿ ಕಂಪನಿಯ ಸಿಇಒ ಜಿತೇಶ್ ಸಿಸೋಡಿಯಾ ಸೇರಿದಂತೆ ಮೂವರು ಬಂಧಿತರಾಗಿದ್ದಾರೆ. ಬಂಧಿತರಲ್ಲಿ ಕಂಪನಿಯ ಮಹಿಳಾ ಮುಖ್ಯಸ್ಥೆ ಶಿಲ್ಪಾ ಸಿರೋಹಿ ಹಾಗೂ ಆಕೆಯ ಪತಿ ಗೌರವ್ ಸಿರೋಹಿ ಸೇರಿದ್ದಾರೆ. ಕಳೆದ ಶನಿವಾರ ಘಟನೆ...
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img