ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್ಫಾರ್ಮರ್ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...