Tuesday, April 15, 2025

World

ಆರ್ಥಿಕ ಸದೃಡದತ್ತ ಭಾರತ

ಕರೋನಾ ನಂತರ ಹಲವು ದೇಶಗಳು ಆರ್ಥಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ ನೆರೆಯ ದೇಶಗಳಾದ ಪಾಕಿಸ್ಥಾನ ಶ್ರೀಲಂಕಾ ಸೇರಿ ಹಲುವ ದೇಶಗಳು ಆರ್ಥೀಕ ಸಂಕಷ್ಟದಿAದಾಗಿ ಅಲ್ಲಿಯ ಜನ ಆಹಾರ ಸಿಗದೆ ಉಪವಾಸದಿಂದ ಬಳಲುತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಭಾರತ ಮಾತ್ರ ಇಲ್ಲವನ್ನೂ ಮೆಟ್ಟಿನಿಂತು ಜಾಗತಿಕ ಮಟ್ಟದಲ್ಲಿ ಆರ್ಥಿಕತೆಯಲ್ಲಿ ಸದೃಡತೆಯನ್ನು ಸಾಧಿಸಿದೆ ಇದು ಭಾಋತೀಯರಿಗೆ ಹೆಮ್ಮೆಯ ಸಂಗತಿ.  ಹಣಕಾಸು...

ವಿಶ್ವವಿಖ್ಯಾತ ಏಕಲವ್ಯನ ಕಥೆ..!

ರಾಮಾಯಣ, ಮಹಾಭಾರತ, ಪುರಾಣ, ವ್ಯಾಸ ಮುಂತಾದ ಮಹಾಕಾವ್ಯಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಕೆಲವು ವಿಶಿಷ್ಟ ಪಾತ್ರಗಳಲ್ಲಿ ಏಕಲವ್ಯನೂ ಒಬ್ಬ. ಯಾವ ಗುರುವಿನ ಬಳಿಯೂ ಶಿಷ್ಯವೃತ್ತಿ ಹೊಂದದೆ ಬಿಲ್ಲುಗಾರಿಕೆಯಲ್ಲಿ ಪ್ರವೀಣರಾಗಿದ್ದರು. ಕಣ್ಣಾರೆ ನೋಡದೆ ಕೇವಲ ಶಬ್ಧದ ಆಧಾರದ ಮೇಲೆ ಬಾಣವನ್ನು ಬಿಟ್ಟು ಗುರಿಯನ್ನು ಹೊಡೆಯುತ್ತಿದ್ದರು. ಸರಳವಾದ ಎರುಕಲ (ನಿಷಾದ) ಕುಟುಂಬದಲ್ಲಿ ಜನಿಸಿದ ಈ ಮಹಾವೀರನು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾದನು. ಅಂತಹ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img