Monday, June 15, 2026

worship of god

ಶಿವನ ಹತ್ತು ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಭಾಗದಲ್ಲಿ 10 ಶಿವನ ಅಂಶಗಳಲ್ಲಿ, 5 ಅಂಶಗಳ ಬಗ್ಗೆ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, 5 ಅಂಶಗಳು ಯಾವುದು ಅಂತಾ ತಿಳಿಯೋಣ. ಆರನೇಯ ಅವತಾರ ಅಶ್ವತ್ಥಾಮ. ಶಿವನನ್ನೇ ಮಗುವಾಗಿ ಪಡೆಯಬೇಕೆಂದು, ದ್ರೋಣಾಚಾರ್ಯರು ತಪಸ್ಸು ಮಾಡಿದರು. ಹಾಗಾಗಿ ಶಿವ ದ್ರೋಣಾಚಾರ್ಯರ ಪುತ್ರ ಅಶ್ವತ್ಥಾಮನಾಾಗಿ ಜನ್ಮ ಪಡೆದ. ಅಶ್ವತ್ಥಾಮ ಚಿರಂಜೀವಿ ಎನ್ನಿಸಿಕೊಂಡವನಾಗಿದ್ದ. ಏಳನೇಯ...

ಶಿವನ ಹತ್ತು ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 1

Spiritual: ಶಿವನ 10 ಅವತಾರಗಳು ಎಂದರೆ, ಶಿವನ ಅಂಶಗಳು. ಶಿವ 10 ಅಂಶಗಳಾಗಿ ರೂಪ ತಾಳಿದ್ದ. ಹಾಗಾದ್ರೆ ಶಿವನ 10 ರೂಪಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಮೊದಲನೇಯ ಅವತಾರ ಶರಭಾವತಾರ. ಶರಭ ಎಂದರೆ 8 ಕಾಲುಗಳುಳ್ಳ, ಸಿಂಹಕ್ಕಿಂತಲೂ ಶಕ್ತಿಶಾಲಿಯಾದ ಅವತಾರ. ಹಿರಣ್ಯ ಕಶ್ಯಪನನ್ನು ನರಸಿಂಹ ಅವತಾರಿ ವಿಷ್ಣು, ಸಂಹರಿಸಿದ ಬಳಿಕವೂ, ನರಸಿಂಹ ಶಾಂತನಾಗಿರಲಿಲ್ಲ. ಹಾಗಾಗಿ...

ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು. ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ...

ಕಾಶಿ ವಿಶ್ವನಾಥ ಮಂದಿರದ ವಿಶೇಷತೆಗಳ ಬಗ್ಗೆ ನಿಮಗೆ ತಿಳಿದಿದೆಯಾ..?

Spiritual: ಹಿಂದೂವಾಗಿ ಹುಟ್ಟಿದವರು ಜೀವನದಲ್ಲಿ ಒಮ್ಮೆಯಾದರೂ ಕಾಶಿ ವಿಶ್ವನಾಥನ ದರ್ಶನ ಮಾಡಿದರೆ, ಮುಕ್ತಿ ಸಿಗುತ್ತದೆ ಅನ್ನೋ ನಂಬಿಕೆ ಇದೆ. ಈಗ ರೈಲ್ವೆ, ಬಸ್, ಫ್ಲೈಟ್ ವ್ಯವಸ್ಥೆ ಇದೆ. ಆದರೆ ಮೊದಲೆಲ್ಲ ವಯಸ್ಸಾದವರು ಕಾಲ್ನಡಿಗೆಯಲ್ಲೇ ಕಾಶಿಗೆ ಹೋಗಿ ವಿಶ್ವನಾಥನ ದರ್ಶನ ಮಾಡುತ್ತಿದ್ದರು. ಹಾಗೆ ಹೋದವರಲ್ಲಿ ಕೆಲವೇ ಕೆಲವರು ಬದುಕಿ, ಮರಳಿ ಮನೆಗೆ ಬರುತ್ತಿದ್ದರು. ಇನ್ನುಳಿದವರು ದೇವರ...

ಜರ್ಮನಿಯ ಬರ್ಲಿನ್‌ನಲ್ಲಿರುವ ಗಣೇಶ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ಹಿಂದೂ ದೇವಸ್ಥಾನಗಳ ನಾಡು ಭಾರತವಾಗಿದ್ದರೂ ಕೂಡ, ಪ್ರಪಂಚದ ಹಲವು ದೇಶಗಳಲ್ಲಿ ಹಿಂದೂಗಳ ದೇವಸ್ಥಾನವಿದೆ. ಅವುಗಳಲ್ಲಿ ಜರ್ಮನಿಯ ಬರ್ಲಿನ್‌ನಲ್ಲಿರುವ ಗಣಪತಿಯ ದೇವಸ್ಥಾನ ಕೂಡ ಒಂದು. ಇಂದು ನಾವು ಈ ದೇವಸ್ಥಾನದ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ.. ಹಿಂದೂಗಳು ಪ್ರಥಮವಾಗಿ ಪೂಜಿಸುವ ದೇವರು ಅಂದ್ರೆ ಗಣೇಶ. ಹಾಗಾಗಿ ಅವನನ್ನು ಪ್ರಥಮ ಪೂಜಿತ ಎಂದು ಕರೆಯುತ್ತಾರೆ. ಗಣೇಶನನ್ನು ಪೂಜಿಸಿ,...

ಪ್ರತೀ 12 ವರ್ಷಕ್ಕೊಮ್ಮೆ ಈ ಶಿವಲಿಂಗಕ್ಕೆ ಮಿಂಚು ಅಪ್ಪಳಿಸುತ್ತದೆ..

Spiritual: ಭಾರತದಲ್ಲಿ ಇರುವಷ್ಟು ಹಿಂದೂ ದೇವಸ್ಥಾನವೂ ಜಗತ್ತಿನಲ್ಲಿ ಮತ್ತೆಲ್ಲೂ ಇಲ್ಲ. ಹಾಗಾಗಿಯೇ ಭಾರತವನ್ನು ಹಿಂದೂಸ್ತಾನ ಅಂತಲೂ ಕರೆಯುತ್ತಾರೆ. ಕೆಲವು ದೇವಸ್ಥಾನಗಳು ಶಿಲ್ಪಕಲೆಗೆ ಹೆಸರಾಗಿದ್ದರೆ, ಇನ್ನು ಕೆಲ ದೇವಸ್ಥಾನಗಳು ಪವಾಡಕ್ಕೆ ಹೆಸರಾಗಿದೆ. ಮತ್ತೆ ಕೆಲವು ಶ್ರೀಮಂತಿಕೆಗೆ ಹೆಸರು ವಾಸಿಯಾದ ಪ್ರಾಚೀನ ದೇವಸ್ಥಾನಗಳು ಭಾರತದಲ್ಲಿದೆ. ಇಂದು ನಾವು ಪ್ರತೀ 12 ವರ್ಷಕ್ಕೊಮ್ಮೆ ಮಿಂಚಿನ ದಾಳಿಗೆ ಒಳಗಾಗುವ ದೇವಸ್ಥಾನದ...

ಈ ನಾಲ್ಕು ರಾಶಿಯ ಮಹಿಳೆಯರು ಯಾವುದಕ್ಕೂ ಹೆದರುವುದಿಲ್ಲ..

Horoscope: ಹೆಣ್ಣು ಮಕ್ಕಳಿಗೆ ಧೈರ್ಯ ಅನ್ನುವುದು ತುಂಬಾ ಮುಖ್ಯ. ಹಾಗೆ ಧೈರ್ಯವಿದ್ದಾಗ ಮಾತ್ರ ಆಕೆ ನಿಶ್ಚಿಂತೆಯಿಂದ ಬದುಕಲು ಸಾಧ್ಯವಾಗುತ್ತದೆ. ಆದ್ರೆ ಎಲ್ಲ ಹೆಣ್ಣು ಮಕ್ಕಳಿಗೂ ಧೈರ್ಯ ಬರಲು ಸಾಧ್ಯವಿಲ್ಲ. ಆದರೆ 4 ರಾಶಿಯ ಮಹಿಳೆಯರು ಮಾತ್ರ ಧೈರ್ಯವಂತರಾಗಿರುತ್ತಾರೆ. ಹಾಗಾದ್ರೆ ಯಾವುದು ಆ 4 ರಾಶಿ ಎಂದು ತಿಳಿಯೋಣ ಬನ್ನಿ.. ಮೇಷ ರಾಶಿ: ಮೇಷ ರಾಶಿಯ ಮಕ್ಕಳು...

ಹೊಟ್ಟೆಕಿಚ್ಚಿನ ಸ್ವಭಾವದವರು ಈ 4 ರಾಶಿಯವರು..

Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣಗಳಿರುತ್ತದೆ. ಕೆಲವರು ಸದಾ ನಗು ನಗುತ್ತಲೇ ಇರುತ್ತಾರೆ. ಎಂಥ ಕಷ್ಟವಿದ್ದರೂ ಅದನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಇನ್ನು ಕೆಲವರು ದುಃಖದಲ್ಲೇ ಇರುತ್ತಾರೆ. ಅವರಿಗೆ ಏನೇ ಸೌಲಭ್ಯವಿದ್ದರೂ, ಎಷ್ಟೇ ಪ್ರೀತಿ, ಕಾಳಜಿ ಕೊಟ್ಟರೂ ಅತೃಪ್ತರಾಗಿರುತ್ತಾರೆ. ಇಂದು ನಾವು ಯಾವ 4 ರಾಶಿಯವರಿಗೆ ಹೊಟ್ಟೆಕಿಚ್ಚಿನ ಸ್ವಭಾವವಿರುತ್ತದೆ ಎಂದು ತಿಳಿಯೋಣ ಬನ್ನಿ.. ಮೇಷ ರಾಶಿ. ಮೇಷ ರಾಶಿಯವರು...

Janmashtami Special: ಶ್ರೀಕೃಷ್ಣನನ್ನು ಗುರುವಾಯೂರಪ್ಪ ಎಂದು ಪೂಜಿಸಲು ಕಾರಣವೇನು..?

Spiritual: ಕೇರಳದಲ್ಲಿರುವ ಗುರುವಾಯೂಪ್ಪ ದೇವಸ್ಥಾನದಲ್ಲಿ ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಇಲ್ಲಿ ಶ್ರೀಕೃಷ್ಣನನ್ನೇ ಗುರುವಾಯೂರಪ್ಪ ಎಂದು ಕರೆಯಲಾಗುತ್ತದೆ. ಹಾಗಾದ್ರೆ ಶ್ರೀಕೃಷ್ಣನನ್ನು ಏಕೆ ಗುರುವಾಯೂರಪ್ಪ ಎಂದು ಕರೆಯಲಾಗುತ್ತದೆ ಅನ್ನೋ ಬಗ್ಗೆ ಒಂದು ಕಥೆ ಇದೆ. ಆ ಕಥೆ ಏನು ಅಂತಾ ತಿಳಿಯೋಣ ಬನ್ನಿ.. ಗುರುವಾಯೂರಪ್ಪ ದೇವಸ್ಥಾನದಲ್ಲಿ ಶ್ರೀಕೃಷ್ಣನನ್ನು ಬಾಲಕೃಷ್ಣನ ರೂಪದಲ್ಲಿ ಪೂಜಿಸಲಾಗುತ್ತದೆ. ಗುರು ಬ್ರಹಸ್ಪತಿ ಮತ್ತು ವಾಯುದೇವ ಸೇರಿ,...

Janmashtami Special: ಕೃಷ್ಣ ಒಂದೇ ಜಗದ್ಗುರುಂ ಅಂತಾ ಹೇಳಲು ಕಾರಣವೇನು..?

Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳಲ್ಲಿ ‘ವಸುದೇವ ಸುತಂ ದೇವಂ, ಕಂಸ ಚಾಣೂರ ಮರ್ಧನಂ, ದೇವಕಿ ಪರಮಾನಂದಂ ಕೃಷ್ಣ ಒಂದೇ ಜಗದ್ಗುರುಂ’ ಎಂದು ಹೇಳಲಾಗಿದೆ. ಹಾಗಾದರೆ ಶ್ರೀಕೃಷ್ಣನೊಬ್ಬನೇ ಈ ಜಗತ್ತಿಗೆ ಗುರು ಅಂತಾ ಹೇಳಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಭಗವದ್ಗೀತೆ ಹಿಂದೂಗಳ ಶ್ರೇಷ್ಠ ಗ್ರಂಥಗಳಲ್ಲೇ ಪ್ರಮುಖವಾಗಿದೆ. ಮಹಾಭಾರತ ಯುದ್ಧದ ವೇಳೆ ಯುದ್ಧಭೂಮಿಯಲ್ಲಿ ರಕ್ತವನ್ನು ನೋಡಬೇಕಾಗುತ್ತದೆ. ಒಂದು...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img