Monday, August 31, 2026

worship of god

ಈ 5 ಎಲೆಗಳು ಹಿಂದೂಗಳಲ್ಲಿ ಪೂಜನೀಯ ಸ್ಥಾನವನ್ನು ಪಡೆದಿವೆ..

Spiritual: ಹಿಂದೂಗಳಲ್ಲಿ ಸಾಕಷ್ಟು ನಿಯಮ, ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಪೂಜೆ ಪುನಸ್ಕಾರಗಳೆಲ್ಲವೂ ಇರುತ್ತದೆ. ಈ ವೇಳೆ ಹಣ್ಣು- ಹಂಪಲು, ಹೂವು, ಎಲೆಗಳನ್ನು ಬಳಸಲಾಗುತ್ತದೆ. ಹಾಗಾದರೆ ಹಿಂದೂಗಳಲ್ಲಿ ಯಾವ ಎಲೆಗಳಿಗೆ ಅತ್ಯುತ್ತಮ ಸ್ಥಾನ ನೀಡಲಾಗಿದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೀಳ್ಯದ ಎಲೆ. ಪೂಜೆಯ ಸಂದರ್ಭದಲ್ಲಿ, ಶುಭ ಕಾರ್ಯದ ವೇಳೆ, ವೀಳ್ಯದ ಎಲೆ ಮತ್ತು ಅಡಿಕೆಯನ್ನ ಬಳಸಲಾಗುತ್ತದೆ. ನಿಶ್ಚಿತಾರ್ಥದಂಥ...

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಗ್ಗೆ ಪುಟ್ಟ ಮಾಹಿತಿ..

Spiritual: ಮಂಗಳೂರಿನಲ್ಲಿರುವ ಪ್ರಸಿದ್ಧ ದೇವಸ್ಥಾನಗಳಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರನ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನ ಇತ್ತೀಚೆಗೆ ನಿರ್ಮಾಣವಾಗಿದ್ದರೂ ಕೂಡ, ತನ್ನ ವೈಭವಗಳಿಂದ ಎಲ್ಲ ಗಮನ ಸೆಳೆದು ಪ್ರಸಿದ್ಧವಾಗಿದೆ. ಈ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಮಂಗಳೂರು ಪಟ್ಟಣದ ಮಧ್ಯಭಾಗದಲ್ಲೇ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನವಿದೆ. ಇಲ್ಲಿ ಶಿವನ ಪೂಜೆಗೆ ಮೊದಲ ಪ್ರಾಶಸ್ತ್ಯ. ಜೊತೆಗೆ ಬೇರೆ...

ಶ್ರೀಕೃಷ್ಣನಿಗೆ ಗುರುವಾಯೂರಪ್ಪ ಎಂದು ಕರೆಯಲು ಕಾರಣವೇನು..?

Spiritual: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕೇರಳದ ಗುರುವಾಯೂರಪ್ಪ ದೇವಸ್ಥಾನ ಕೂಡ ಒಂದು. ಇಲ್ಲಿ ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಬಾಲಕೃಷ್ಣನ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಜನ ಬರುತ್ತಾರೆ. ಹಾಗಾದರೆ ಶ್ರೀಕೃಷ್ಣನಿಗೆ ಗುರುವಾಯೂರಪ್ಪ ಎಂದು ಹೆಸರು ಬರಲು ಕಾರಣವೇನು..? ಈ ದೇವಸ್ಥಾನದ ಹಿನ್ನೆಲೆ ಏನು..? ಎಂಬ ಬಗ್ಗೆ ತಿಳಿಯೋಣ ಬನ್ನಿ.. ಉತ್ತರಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ಶ್ರೀಕೃಷ್ಣನ ನಗರಿ...

ಬಟ್ಟೆ ಯಾವ ರೀತಿ ಬಳಸಬೇಕು..? ಇದಕ್ಕೂ ನಕಾರಾತ್ಮಕ ಶಕ್ತಿಯೂ ಏನು ಸಂಬಂಧ..?

Spiritual: ಬಟ್ಟೆ ಅನ್ನೋದು ಮನುಷ್ಯನ ಜೀವನದ ಮುಖ್ಯವಾದ ಭಾಗವಾಗಿದೆ. ಹೊಟ್ಟೆ ತುಂಬಿ, ಆರೋಗ್ಯವಾಗಿರಲು ಆಹಾರವೆಷ್ಟು ಮುಖ್ಯವೋ. ಅದೇ ರೀತಿ ಮೈ ಮುಚ್ಚಿಕೊಂಡಿರಲು ಬಟ್ಟೆಯೂ ಅಷ್ಟೇ ಮುಖ್ಯ. ಆದರೆ ಬಟ್ಟೆಯನ್ನ ನಾವು ಸರಿಯಾಗಿ ಬಳಸದಿದ್ದಲ್ಲಿ, ಅದರಲ್ಲಿ ನಕಾರಾತ್ಮಕ ಶಕ್ತಿಯ ವಾಸವಾಗಿ, ಅದು ಮನೆಗೆ ದರಿದ್ರ ತರುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ನಾವು ನಮ್ಮ...

ಮನೆಯಲ್ಲಿ ನಕಾರಾತ್ಮಕತೆ ಇದ್ದರೆ ಸಿಗುತ್ತದೆ ಈ ಸೂಚನೆ..

Spiritual: ಒಂದು ಮನೆಯಲ್ಲಿ ಸದಾ ನೆಮ್ಮದಿ, ಸುಖ, ಶಾಂತಿ ಇದ್ದರೆ, ಆ ಮನೆಯಲ್ಲಿ ಸಕಾರಾತ್ಮಕತೆ ತುಂಬಿ ತುಳುಕುತ್ತಿದೆ ಎಂದರ್ಥ. ಅದೇ ಒಂದು ಮನೆಯಲ್ಲಿ ಕಾರಣವಿಲ್ಲದೇ, ಪದೇ ಪದೇ ಜಗಳ, ಅಶಾಂತಿ, ದುಃಖವಿದೆ ಎಂದರೆ, ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿದೆ ಎಂದರ್ಥ. ಹಾಗಾದ್ರೆ ಮನೆಯಲ್ಲಿ ನಕಾರಾತ್ಮಕತೆ ಇದ್ದರೆ ಎಂಥ ಸೂಚನೆ ಸಿಗುತ್ತದೆ ಎಂದು...

ಈ ಪಾಪ ಮಾಡಿದ್ರೆ, ಪ್ರಾಣಿಗಳ ಯೋನಿಯಲ್ಲಿ ಜನ್ಮ ಸಿಗುತ್ತಂತೆ..

Spiritual: ಜೀವನದಲ್ಲಿ ನಾವು ಮಾಡುವ ಕೆಲ ಪಾಪಗಳ ಫಲಗಳು ಮುಂದಿನ ಜನ್ಮಕ್ಕಾಗಿ ಕಾದಿರುತ್ತದೆ. ನಾವು ಈ ಜನ್ಮದಲ್ಲಿ ನೋವು ಅನುಭವಿಸುವಾಗ, ಹಿಂದಿನ ಜನ್ಮದಲ್ಲಿ ಅದೇನೋ ಪಾಪ ಮಾಡಿರಬೇಕು. ಅದಕ್ಕೆ ಈ ನೋವು ಸಿಕ್ಕಿದೆ ಎಂದು ಹೇಳುತ್ತೇವೆ. ಅದೇ ರೀತಿ ಪ್ರಾಣಿ, ಪಕ್ಷಿಗಳ ಜನ್ಮ ಬರಲು, ನಾವು ಮಾಡುವ ಕೆಲ ಪಾಪಗಳೇ ಕಾರಣವಂತೆ. ಹಾಗಾದ್ರೆ ಪ್ರಾಣಿ...

ಹಿಂದೂಗಳು ಚಾರ್ ಧಾಮ್ ಯಾತ್ರೆ ಮಾಡಲೇಬೇಕು ಅಂತಾ ಹೇಳೋದು ಯಾಕೆ..?

Spiritual: ಭಾರತದಲ್ಲಿರುವ ಪ್ರಸಿದ್ಧ ದೇವಸ್ಥಾನಗಳಲ್ಲಿ ಚಾರ್‌ಧಾಮ್ ಕೂಡ ಇದೆ. ಚಾರ್‌ಧಾಮ್ ಅಂತಾ ಹೇಳುವುದು ಯಾಕೆ ಅಂದ್ರೆ, ಇವು ನಾಲ್ಕು ದಿಕ್ಕಿಗಿರುವ ಬೇರೆ ಬೇರೆ ದೇವಸ್ಥಾನಗಳು. ಈ ನಾಲ್ಕು ದಿಕ್ಕಿಗೆ ಹೋಗಿ, ನಾಲ್ಕು ದೇವಸ್ಥಾನದ ದೇವರ ದರ್ಶನ ಮಾಡಿದಾಗ, ಚಾರ್‌ಧಾಮ್ ದರ್ಶನವಾದಂತೆ. ಹಾಗಾದರೆ ಹಿಂದೂಗಳು ಚಾರ್‌ಧಾಮ್ ದರ್ಶನ ಮಾಡಬೇಕು ಅಂತಾ ಹೇಳುವುದು ಯಾಕೆ ಅಂತಾ ತಿಳಿಯೋಣ...

ಪ್ರೇತ ದೇಹ ಸೇರುವುದಾದರೂ ಹೇಗೆ.? ಇದರ ಹಿಂದಿರುವ ಸತ್ಯವೇನು..?

Spiritual: ಯಾರಾದರೂ ಜೀವನದಲ್ಲಿ ಆಸೆಯನ್ನಿಟ್ಟುಕೊಂಡು, ಆತ್ಮಹತ್ಯೆ ಮಾಡಿಕೊಂಡು ಸತ್ತರೆ, ಅಂಥವರು ಪ್ರೇತಾತ್ಮವಾಗಿ ಬರುತ್ತಾರೆ. ಮತ್ತು ಕಾಟ ಕೊಡುತ್ತಾರೆ ಎಂದು ಹೇಳಲಾಗಿದೆ. ಕೆಲವರ ಪ್ರಕಾರ, ಇದು ಮೂಢನಂಬಿಕೆಯಾದರೆ, ಇನ್ನು ಕೆಲವರು ಈ ಘಟನೆ ನಡೆದಿದೆ ಎಂಬುದಕ್ಕೆ ಸಾಕ್ಷಿಯೂ ಕೊಡುತ್ತಾರೆ. ಹಾಗಾದ್ರೆ ಪ್ರೇತ ಓರ್ವ ಮನುಷ್ಯನ ದೇಹ ಸೇರುವುದಾದರೂ ಹೇಗೆ..? ಇದರ ಹಿಂದಿರುವ ಸತ್ಯವೇನು ಅಂತಾ ತಿಳಿಯೋಣ...

ವಾಲ್ಮಿಕಿಯೇ ಯಾಕೆ ರಾಮಾಯಣವನ್ನು ಬರೆದರು..?

Spiritual: ನಮ್ಮ ದೇಶದ ಮಹಾಕಾವ್ಯಗಳು ಎಂದರೆ ರಾಮಾಯಣ ಮತ್ತು ಮಹಾಭಾರತ. ಮಹಾಭಾರತವನ್ನು ವ್ಯಾಸರು ಬರೆದರೆ, ರಾಮಾಯಣವನ್ನು ವಾಲ್ಮೀಕಿ ಬರೆದರಂತೆ. ಹಾಗಾದರೆ ವಾಲ್ಮೀಕಿ ಯಾಕೆ ರಾಮಾಯಣ ಬರೆದಿದ್ದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಲ್ಮೀಕಿ ಮಹರ್ಷಿ ರಾಮಾಯಣ ನಡೆದ ಬಳಿಕ, ರಾಮಾಯಣವನ್ನು ಬರೆದಿದ್ದಾರೆ. ಅಲ್ಲದೇ, ವಾಲ್ಮೀಕಿ ರಾಮನನ್ನು ಭೇಟಿಯಾಗಿದ್ದರು ಎಂದು ಕೂಡ ಹೇಳಲಾಗುತ್ತದೆ. ರಾಮ...

ಹೆಚ್ಚು ಮಾತನಾಡುವವರು ಈ ಕಥೆಯನ್ನೊಮ್ಮೆ ಓದಿ. ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಭಾಗದಲ್ಲಿ ವಾಚಾಳಿ ಶಿಷ್ಯನಿಗೆ, ಗುರುಗಳು ಸಂಕಲ್ಪ ಮುರಿಯಲು ಹೇಳಿದ್ದರ ಬಗ್ಗೆ ತಿಳಿಸಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಶಿಷ್ಯ ಸಂಕಲ್ಪ ಮುರಿಯುತ್ತಾನಾ ಇಲ್ಲವಾ ಅಂತಾ ತಿಳಿಯೋಣ ಬನ್ನಿ.. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಬೇಸರವಾಗುತ್ತದೆ. ಎಷ್ಟೇ ಕಷ್ಟವಾಗಲಿ, ತಾನು ಈ ಸಂಕಲ್ಪವನ್ನು ಮುಂದುವರಸಲೇಬೇಕು ಎಂದು ಮತ್ತೆ ಮೌನ...
- Advertisement -spot_img

Latest News

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ...
- Advertisement -spot_img