Wednesday, February 4, 2026

worship of god

ಇಂಥ ಪಾತ್ರೆಗಳನ್ನು ತಪ್ಪಾಗಿ ಬಳಸಿದಾಗ, ನಿಮ್ಮ ಮನೆಯ ನೆಮ್ಮದಿ ಹಾಳಾಗುತ್ತದೆ..

Spiritual Story: ಕೆಲವರಿಗೆ ಹೀಗೆ ಅನ್ನಿಸಬಹುದು. ಏನೆಂದರೆ, ಪಾತ್ರೆಗೂ ನಮ್ಮ ನೆಮ್ಮದಿಗೂ ಏನು ಸಂಬಂಧ ಅಂತಾ. ಆದರೆ ಅಡುಗೆ ಕೋಣೆ, ದೇವರ ಕೋಣೆ ಇತ್ಯಾದಿ ನಮ್ಮ ಜೀವನದ ಸುಖ- ದುಃಖ, ನೆಮ್ಮದಿ ಎಲ್ಲವನ್ನೂ ನಿರ್ಧರಿಸುತ್ತದೆ. ಆ ಸ್ಥಳವನ್ನು ನಾವು ಆದಷ್ಟು ಸ್ವಚ್ಛವಾಗಿ ಇರಿಸಬೇಕು. ಆ ಸ್ಥಳದಲ್ಲಿ ಬಳಸುವ ವಸ್ತುವನ್ನು ನಾವು ಸರಿಯಾದ ಕ್ರಮದಲ್ಲಿ ಬಳಸಬೇಕು....

ಪೂಜೆಯಲ್ಲಿ ತೆಂಗಿನಕಾಯಿಯನ್ನು ಕಡ್ಡಾಯವಾಗಿ ಬಳಸಲು ಕಾರಣವೇನು..?

Spiritual Story: ಪೂಜೆ ಮಾಡುವಾಗ ನಾವು ತೆಂಗಿನಕಾಯಿ, ಹೂವು, ಬಾಳೆಹಣ್ಣು, ಕರ್ಪೂರ, ಎಲೆ ಅಡಿಕೆ ಈ ಎಲ್ಲವನ್ನೂ ಕಡ್ಡಾಯವಾಗಿ ಉಪಯೋಗಿಸುತ್ತೇವೆ. ಹಾಗಾದ್ರೆ ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ನಾವು ಯಾವುದೇ ಹಣ್ಣು ಕಾಯಿಯನ್ನು ದೇವಿರೆಗ ನೈವೇದ್ಯಕ್ಕೆ ಇಟ್ಟರೂ, ಅದು ಅಷ್ಟು ವಿಶೇಷವಾಗುವುದಿಲ್ಲ. ಆದರೆ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ನೈವೇದ್ಯವೇ ದೇವರಿಗೆ ಶ್ರೇಷ್ಠ...

ಇನ್ನೊಬ್ಬರ ಹಣಕ್ಕೆ ಆಸೆ ಮಾಡಿದರೆ ಏನಾಗತ್ತೆ ಗೊತ್ತಾ..?

Spiritual Story: ಹಣ ಯಾರಿಗೆ ತಾನೇ ಬೇಡ ಹೇಳಿ..? ಏಕೆಂದರೆ, ಹಣವಿದ್ದರೆ, ನಾವು ಜೀವನ ಮಾಡಲು ಆಗೋದು. ಆಹರ, ಬಟ್ಟೆ, ಮನೆ ಏನೇ ಖರೀದಿಸಬೇಕು ಅಂದ್ರೆ ದುಡ್ಡು ಬೇಕೆ ಬೇಕು. ಇಂದಿನ ಕಾಲದಲ್ಲಿ ಕೊಲೆ, ಸುಲಿಗೆ, ದರೋಡೆ, ಮೋಸ, ಲಂಚ ಎಲ್ಲವೂ ಹಣಕ್ಕಾಗಿಯೇ ಮಾಡುತ್ತಿರುವುದು. ಆದರೆ ಚಾಣಕ್ಯರ ಪ್ರಕಾರ, ನಾವು ನಮ್ಮ ಬುದ್ಧಿವಂತಿಕೆಯಿಂದ, ನಿಯತ್ತಾಗಿ...

ಪೂಜಾ ಸಮಯದಲ್ಲಿ ಕೆಂಪು ಉಡುಪನ್ನೇ ಧರಿಸಬೇಕು ಎನ್ನಲು ಕಾರಣವೇನು..?

Spiritual Story: ಕೆಲವರು ಪೂಜೆಯ ಸಮಯದಲ್ಲಿ ಕೆಂಪು ವಸ್ತ್ರವನ್ನು ಧರಿಸುತ್ತಾರೆ. ಹೆಚ್ಚಾಗಿ ಉತ್ತರ ಭಾರತದಲ್ಲಿ ಕೆಂಪು ಉಡುಪು, ಸೀರೆಯನ್ನು ಧರಿಸುವ ಪದ್ಧತಿ ಇದೆ. ಶುಭಕಾರ್ಯಗಳಲ್ಲಿ, ಪೂಜೆ, ಹೋಮ ಹವನದ ಸಂದರ್ಭದಲ್ಲಿ ಕೆಂಪು ಬಟ್ಟೆ ಧರಿಸುವ ನಿಯಮ ಕೆಲವೆಡೆ ಇದೆ. ಹಾಗಾದ್ರೆ ಕೆಂಪು ವಸ್ತ್ರವನ್ನು ದೇವರ ಕಾರ್ಯದಲ್ಲಿ ಧರಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕೆಂಪು ಬಣ್ಣದ...

ಸೀತೆಯ ಈ ನಾಲ್ಕು ಹೆಸರುಗಳ ಅರ್ಥವೇನು ಗೊತ್ತೇ..?

Spiritual Story: ಹಿಂದೂಗಳಿಗೆ ರಾಮನೆಷ್ಟು ಮುಖ್ಯವೋ, ಅಷ್ಟೇ ಸೀತಾದೇವಿ ಕೂಡ ಮುಖ್ಯ. ಈಕೆ ಸಾಕ್ಷಾತ್‌ ಲಕ್ಷ್ಮೀ ದೇವಿಯ ಸ್ವರೂಪವಾಗಿದ್ದಳು ಎಂಬ ನಂಬಿಕೆ ಇದೆ. ಭರತ ಖಂಡದ ರಾಣಿಗೆ ಹಲವು ಹೆಸರುಗಳಿತ್ತು. ಅದರಲ್ಲಿ ಇಂದು ನಾವು ಸೀತಾದೇವಿಯ ನಾಲ್ಕು ಹೆಸರು ಮತ್ತು ಅದರ ಅರ್ಥವನ್ನು ವಿವರಿಸಲಿದ್ದೇವೆ. ಜಾನಕಿ. ಸೀತೆ ನೇಪಾಳದವಳು. ಮೊದಲು ಭಾರತ, ನೇಪಾಳ, ಶ್ರೀಲಂಕಾ ಎಂದು...

ಖಾಸಗಿ ವೀಡಿಯೋ ಲೀಕ್ ಪ್ರಕರಣ: ನಟಿ ರಾಖಿ ಸಾವಂತ್ ಜಾಮೀನು ಅರ್ಜಿ ರದ್ದು..

Movie News: ಒಂದಲ್ಲ ಒಂದು ಹೈಡ್ರಾಮಾ ಮಾಡುತ್ತ ಸುದ್ದಿಯಾಗುವ ನಟಿ ರಾಖಿ ಸಾವಂತ್, ಇದೀಗ ತಾವು ಮಾಡಿದ ತಪ್ಪಿನಿಂದಲೇ ಪೇಚಿಗೆ ಸಿಲುಕಿದ್ದಾರೆ. ಕೆಲ ತಿಂಗಳ ಹಿಂದೆ ಮೈಸೂರಿನ ಆದಿಲ್‌ನನ್ನು ಪ್ರೀತಿಸಿ, ಬಳಿಕ ಆತ ತನಗೆ ಮೋಸ ಮಾಡಿದ ಎಂದು, ಅವನ ವಿರುದ್ಧ ದೂರು ನೀಡಿ, ಮಾಧ್ಯಮದವರ ಮುಂದೆಯೂ ಅಳಲು ತೋಡಿಕೊಂಡಿದ್ದರು. ರಾಖಿ ಆರೋಪದಿಂದ ಆದಿಲ್ ಕೆಲ...

ದೇವಸ್ಥಾನಕ್ಕೆ ಮಾಂಸಾಹಾರ ಸೇವಿಸಿ ಹೋಗಬಾರದು ಅಂತಾ ಹೇಳುವುದು ಯಾಕೆ..?

Spiritual Story: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಅವುಗಳಲ್ಲಿ ದೇವಸ್ಥಾನಕ್ಕೆ ಮಾಂಸಾಹಾರ ಸೇವನೆ ಮಾಡಿ ಹೋಗಬಾರದು ಅನ್ನೋದು ಕೂಡ ಒಂದು. ಹಾಗಾದ್ರೆ ಯಾಕೆ ನಾವು ದೇವಸ್ಥಾನಕ್ಕೆ ಹೋಗುವಾಗ ಸ್ನಾನಾದಿಗಳನ್ನು ಮಾಡಿ, ಮಾಂಸಾಹಾರ ಸೇವಿಸದೇ ಹೋಗಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುವವರು ಹಲವು ನಿಯಮಗಳನ್ನು ಅನುಸರಿಸುತ್ತಾರೆ. ತಲೆಸ್ನಾನ ಮಾಡಿ, ಏನನ್ನೂ ಸೇವಿಸದೇ ದೇವಸ್ಥಾನಕ್ಕೆ...

ಎಂಥ ಸಮಯದಲ್ಲಿ ಪತಿ ಪತ್ನಿಯ ಕಾಳಜಿ ಮಾಡಬೇಕು ಗೊತ್ತಾ..?

Spiritual Story: ಪತಿ ಪತ್ನಿಯನ್ನು, ಪತ್ನಿ ಪತಿಯನ್ನು ಚೆನ್ನಾಗಿ ಅರಿತು, ಪ್ರೀತಿಸಿ, ಕಾಳಜಿಯಿಂದ ಇದ್ದಲ್ಲಿ ಮಾತ್ರ, ಆ ಸಂಬಂಧ ಉತ್ತಮವಾಗಿರುತ್ತದೆ. ಎಂಥ ಕಷ್ಟಕಾಲದಲ್ಲೂ ಇಬ್ಬರು ಒಬ್ಬರನ್ನು ಒಬ್ಬರು ಬಿಟ್ಟಿರದೇ, ಬಿಟ್ಟುಕೊಡದೇ ಇದ್ದಾಗಲೇ, ಉತ್ತಮ ಬಾಂಧವ್ಯ ಏರ್ಪಡುತ್ತದೆ. ಆದರೆ ಪತಿಯಾದವನು ಪತ್ನಿಯ ಬಗ್ಗೆ ಕೆಲ ಸಮಯದಲ್ಲಿ ಕಾಳದಿ ವಹಿಸಬೇಕಾಗುತ್ತದೆ. ಅಂಥ ಸಮಯದಲ್ಲಿ ನೀವು ಆಕೆಯ ಕಾಳಜಿ...

ಈ 5 ಗುಣಗಳುಳ್ಳ ಜನರು ಬುದ್ಧಿವಂತರು ಅಂತಾರೆ ಚಾಣಕ್ಯ..

Spiritual Story: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಮನುಷ್ಯನಿಗೆ ಬುದ್ಧಿ ಬಂದಾಗಿನಿಂದ ಹಿಡಿದು, ಆತನ ಮರಣದವರೆಗೂ ಅವರು ಹೇಗಿರಬೇಕು..? ಹೇಗೆ ವ್ಯವಹರಿಸಬೇಕು..? ಯಾವ ರೀತಿ ನಡೆಸಬೇಕು..? ಹೇಗೆ ಬುದ್ಧಿ ಉಪಯೋಗಿಸಬೇಕು..? ಇಂಥ ಹಲವರು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು, ಯಾರಿಗೆ ಈ 5 ಗುಣಗಳು ಇರುತ್ತದೆಯೋ,...

ಪತಿ ಪತ್ನಿಯ ಬಳಿ ಇಂಥ ವಿಷಯಗಳನ್ನು ಹೇಳಲೇಬಾರದು ಅಂತಾರೆ ಚಾಣಕ್ಯ..

Spiritual Story: ಪತಿ-ಪತ್ನಿ ಸಂಬಂಧ ಅಂದ್ರೆ, ಪವಿತ್ರವಾದ ಸಂಬಂಧ. ಏಕೆಂದರೆ, ಪತಿ-ಪತ್ನಿ ಸೇರಿದಾಗ ಸಂಸಾರ ಶುರುವಾಗುತ್ತದೆ. ಮಕ್ಕಳು, ಮೊಮ್ಮಕ್ಕಳು, ಹೀಗೆ ವಂಶವೃಕ್ಷ ಬೆಳೆಯುತ್ತದೆ. ಹಾಗಾಗಿ ಪತಿ-ಪತ್ನಿ ಸಂಬಂಧವನ್ನು ಪವಿತ್ರ ಸಂಬಂಧವೆಂದು ಹೇಳಲಾಗುತ್ತದೆ. ಆದರೆ ಪತಿ- ಪತ್ನಿ ಮಧ್ಯೆ ಕೆಲವು ಗುಟ್ಟು ಗುಟ್ಟಾಗಿಯೇ ಇರಬೇಕು ಅಂತಾರೆ ಚಾಣಕ್ಯರು. ಹಾಗಾದ್ರೆ ಪತಿಯಾದವನು, ಪತ್ನಿಯ ಬಳಿ ಯಾವ ಯಾವ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img