Wednesday, April 22, 2026

worship

ಶಕ್ತಿ ದೇವತೆಗೆ ಇಷ್ಟವಾದ ದೀಪಾರಾಧನೆ ಮಾಡಿ…!

Devotional: ನಿಂಬೆ ಹಣ್ಣಿನಿಂದ ಹಚ್ಚುವ ದೀಪ ದೇವಿಗೆ ಬಹಳ ಪ್ರಿಯವಾದ ದೀಪ ಎನ್ನಬಹುದು, ಅಖಂಡ ಸೌಭಾಗ್ಯ ಪಡೆಯಲು ಹೆಣ್ಣು ಮಕ್ಕಳು ಈ ದೀಪಾರಾಧನೆ ಮಾಡುತ್ತಾರೆ, ಅದರಲ್ಲೂ ಮಂಗಳವಾರ ,ಶುಕ್ರವಾರ ಇನ್ನೂ ವಿಶೇಷವಾಗಿ ಇರುತ್ತದೆ. ಈ ನಿಂಬೆ ಹಣ್ಣಿನ ದೀಪವನ್ನು ಪಾರ್ವತಿ ಅಮ್ಮನವರ ಸ್ವರೂಪಕ್ಕೆ ಮಾತ್ರ ಮಾಡಬೇಕು  ಮಹಾಲಕ್ಷ್ಮಿ ಹಾಗೂ ಸರಸ್ವತಿಗೆ ನಿಂಬೇ ಹಣ್ಣಿನ ದೀಪವನ್ನೂ ಹಚ್ಚಬಾರದು...

ಪೂಜೆಯ ವೇಳೆ ಅನುಸರಿಸಬೇಕಾದ ನಿಯಮಗಳೇನು ಗೊತ್ತಾ..?

ಪೂಜೆಯ ವೇಳೆ ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಕೆಲ ಕೆಲಸಗಳು ಮಾಡುವುದು ನಿಷಿದ್ಧವಿದೆ. ಯಾವುದು ಆ ನಿಯಮ, ಎಂಥ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಪೂಜೆ ವೇಳೆ ಮಾತನಾಡಬಾರದು, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳನ್ನ ಮಾಡಬಾರದು. ಜಗಳ ಮಾಡಿ ಪೂಜೆಗೆ ಕೂರುವುದೋ, ಅಥವಾ ಪೂಜೆಗೆ ಕುಳಿತಾಗ ಜಗಳವಾಡುವುದು, ಸಿಟ್ಟು ಮಾಡುವುದೆಲ್ಲ ಮಾಡಬಾರದು. ಕೆಲವೊಮ್ಮೆ ಹೊಸದಾಗಿ ಪ್ರೀತಿಯಲ್ಲಿ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img