Tuesday, April 28, 2026

wrestling

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

ಕುಸ್ತಿಯಲ್ಲಿ ಭಾರತ ಮಸ್ತಿ : ಭಜರಂಗ್, ಸಾಕ್ಷಿ, ಅನ್ಶು,ದೀಪಕ್ಗೆ ಚಿನ್ನ

https://www.youtube.com/watch?v=RMYIVnIezQw ಬರ್ಮಿಂಗ್‍ಹ್ಯಾಮ್: ಕಾಮನ್ ವೆಲ್ತ್ ಕ್ರೀಡಾಕೂಟದ ಶುಕ್ರವಾರ ಭಾರತದ ಪಾಲಿಗೆ ಶುಭ ಶುಕ್ರವಾರವಾಗಿತ್ತು.ಕುಸ್ತಿಯಲ್ಲಿ 3 ಚಿನ್ನವನ್ನು ಗೆದ್ದು ಭಾರತದ ಕುಸ್ತಿಪಟುಗಳು ಸಂಭ್ರಮಿಸಿದರು. ಒಟ್ಟು 6 ಪದಕಗಳೊಂದಿಗೆ ಭಾರತ ಯಶಸ್ವಿ ದಿನವನನ್ನಾಗಿ ಪೂರೈಸಿತು. ತಾರಾ ಕುಸ್ತಿಪಟು ಭಜರಂಗ್ ಪುಣಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದಾರೆ. https://www.youtube.com/watch?v=CMzPOyb7zWk ಶುಕ್ರವಾರ ಪುರುಷರ 65ಕೆಜಿ ವಿಭಾಗದಲ್ಲಿ ಕೆನಡಾದ ಮೆಕ್‍ನೀಲ್ ವಿರುದ್ಧ 9-2 ಅಂಕಗಳಿಂದ ಗೆದ್ದು  ಬೀಗಿದರು....
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img