ಬೆಂಗಳೂರು(ಫೆ.20): ಕನ್ನಡ ಸಾಹಿತ್ಯ ಪರಿಷತ್ 2021 ನೇ ಸಾಲಿನ 49 ವಿಭಾಗಗಳಲ್ಲಿ ನಾನಾ ದತ್ತಿ ಪ್ರಶಸ್ತಿಗಾಗಿ 53 ಕೃತಿಗಳನ್ನು ಆಯ್ಕೆ ಮಾಡಿದೆ. 2012 ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು 2021 ನೇಸಾಲಿನ ನಾನಾ ದತ್ತಿ ಪ್ರಶಸ್ತಿಗಳಿಗೆ ಕೃತಿಗಳನ್ನು ಆಹ್ವಾನಿಸಲಾಗಿತ್ತು. ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ನೇತೃತ್ವದ ಸಮಿತಿಯು ದತ್ತಿ ಪ್ರಶಸ್ತಿಗೆ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...