ಕರ್ನಾಟಕ ಟಿವಿ : ಚೀನಾದ ಬಾವಲಿಗಳ ಮಹಾತಾಯಿ ಎಂದೇ ಕರೆಸಿಕೊಳ್ಳುವ ವುಹಾನ್ ಇನ್ಸಿಟ್ಯೂಟ್ ಆಫ್ ವೈರಾಲಜಿಯ ವಿಜ್ಞಾನಿ ಶೀ ಜ್ಯೆಂಗ್ಲಿ ಇದೀಗ ನಾಪತ್ತೆಯಾಗಿರೋದು ಬಹಳ ಅನುಮಾನಗಳಿಗೆ ಕಾರಣವಾಗಿದೆ. ಕೊರೊನಾ ವೈರಸ್ ಸಂಬಂಧ ಶಿ ಜ್ಯೆಂಗ್ಲಿ ಸಂಶೊಧನೆ ನಡೆಸ್ತಿದ್ರು.. ಅಲ್ಲದೇ ಬಾವಲಿ ಜಗತ್ತಿನ ಎಲ್ಲಾ ಮಾದರಿಯ ಬಾವಲಿ ಕುರಿತು ಶಿ ಜ್ಯೆಂಗ್ಲಿ ಅಧ್ಯಯನ ಮಾಡಿದ್ದಾರೆ.. ವಿಶ್ವಮಟ್ಟದಲ್ಲಿ...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...