ಕರ್ನಾಟಕ ಟಿವಿ : ಚೀನಾದ ಬಾವಲಿಗಳ ಮಹಾತಾಯಿ ಎಂದೇ ಕರೆಸಿಕೊಳ್ಳುವ ವುಹಾನ್ ಇನ್ಸಿಟ್ಯೂಟ್ ಆಫ್ ವೈರಾಲಜಿಯ ವಿಜ್ಞಾನಿ ಶೀ ಜ್ಯೆಂಗ್ಲಿ ಇದೀಗ ನಾಪತ್ತೆಯಾಗಿರೋದು ಬಹಳ ಅನುಮಾನಗಳಿಗೆ ಕಾರಣವಾಗಿದೆ. ಕೊರೊನಾ ವೈರಸ್ ಸಂಬಂಧ ಶಿ ಜ್ಯೆಂಗ್ಲಿ ಸಂಶೊಧನೆ ನಡೆಸ್ತಿದ್ರು.. ಅಲ್ಲದೇ ಬಾವಲಿ ಜಗತ್ತಿನ ಎಲ್ಲಾ ಮಾದರಿಯ ಬಾವಲಿ ಕುರಿತು ಶಿ ಜ್ಯೆಂಗ್ಲಿ ಅಧ್ಯಯನ ಮಾಡಿದ್ದಾರೆ.. ವಿಶ್ವಮಟ್ಟದಲ್ಲಿ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...