ಕರ್ನಾಟಕ ಟಿವಿ : ಚೀನಾದ ಬಾವಲಿಗಳ ಮಹಾತಾಯಿ ಎಂದೇ ಕರೆಸಿಕೊಳ್ಳುವ ವುಹಾನ್ ಇನ್ಸಿಟ್ಯೂಟ್ ಆಫ್ ವೈರಾಲಜಿಯ ವಿಜ್ಞಾನಿ ಶೀ ಜ್ಯೆಂಗ್ಲಿ ಇದೀಗ ನಾಪತ್ತೆಯಾಗಿರೋದು ಬಹಳ ಅನುಮಾನಗಳಿಗೆ ಕಾರಣವಾಗಿದೆ. ಕೊರೊನಾ ವೈರಸ್ ಸಂಬಂಧ ಶಿ ಜ್ಯೆಂಗ್ಲಿ ಸಂಶೊಧನೆ ನಡೆಸ್ತಿದ್ರು.. ಅಲ್ಲದೇ ಬಾವಲಿ ಜಗತ್ತಿನ ಎಲ್ಲಾ ಮಾದರಿಯ ಬಾವಲಿ ಕುರಿತು ಶಿ ಜ್ಯೆಂಗ್ಲಿ ಅಧ್ಯಯನ ಮಾಡಿದ್ದಾರೆ.. ವಿಶ್ವಮಟ್ಟದಲ್ಲಿ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....