ಕಲಬುರಗಿ ಜಿಲ್ಲೆಯ ಚಿತ್ತಾಪುರ ಬಳಿಕ, ಈಗ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರದಿ. ಆರ್ಎಸ್ಎಸ್ ಪಥಸಂಚಲನ ನಡೆಯಲಿದ್ದು, ಕೆಂಭಾವಿ ಪಟ್ಟಣ ಸಂಪೂರ್ಣ ಕೇಸರಿಮಯವಾಗಿದೆ. RSS ಪಥ ಸಂಚಲನ ಹಿನ್ನೆಲೆ ಭಗವಾಧ್ವಜ, ಹನುಮಂತ ಧ್ವಜ, ಶ್ರೀರಾಮನ ಧ್ವಜಗಳು ರಾರಾಜಿಸುತ್ತಿವೆ. ದೇಶಭಕ್ತರ ಹೆಸರಿನಲ್ಲಿ ನಿರ್ಮಿತ ಮಹಾಧ್ವಾರಗಳು ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಸೇರಿದಂತೆ, ಹಲವು ಮಹಾನ್...
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ.
ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್ ಕೂಡ 5.8 ಕಿಲೋ ಮೀಟರ್ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...
ಫಾರಿನ್ ಟೂರ್ಗೆ ಹೋಗೋದು ಸಾಮಾನ್ಯ ಜನ್ರಿಗೆ ಕನಸಿನ ಮಾತು. ಆದರೆ ರಾಜ್ಯದ ಅನ್ನಭಾಗ್ಯ ಅಕ್ಕಿಗೆ ಫಾರಿನ್ಗೆ ಹೋಗೋ ಭಾಗ್ಯ ಸಿಕ್ಕಿದೆ. ಫಾರಿನ್ಗೆ ಹೋಗಲು ಸಜ್ಜಾಗಿದ್ದ ಕೋಟ್ಯಾಂತರ ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ರಾಜ್ಯದಲ್ಲಿ ಸೀಜ್ ಮಾಡಲಾಗಿದೆ.
ರಾಜ್ಯ ಸರ್ಕಾರ ವಿತರಿಸುತ್ತಿರುವ ಪಡಿತರ ಅಕ್ಕಿಯನ್ನು ಪಾಲಿಶ್ ಮಾಡಿ, ಸಿಂಗಾಪುರ, ಫ್ರಾನ್ಸ್, ದುಬೈ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಲಾಗ್ತಿತ್ತು....
ಯಾದಗಿರಿ : ಬೆಂಗಳೂರಿನಲ್ಲಿ ಮಳೆಯ ಅವಶ್ಯಕತೆ ಇಲ್ಲದಿದ್ದರು ಪ್ರತಿದಿನ ಮಳೆ ಬಂದು ಜನಗಳಿಗೆ ತೊಂದರೆ ಕೊಡುತ್ತಿದೆ ಆದರೆ ಮಳೆಯನ್ನೇ ನಂಬಿರುವ ರೈತಿಗೆ ದಿನೇ ದಿನೇ ನಿರಾಸೆ ಉಂಟಾಗುತ್ತಿದೆ. ಹಾಗಾಗಿ ಮಳೆರಾಯನನ್ನು ಧರೆಗೆ ಉರುಳಿಸಲು ರೈತರು ವಿವಿಧ ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತಿದ್ದಾರೆ.ಅದೇ ರೀತಿ ಯಾದಗಿರಿ ಜಿಲ್ಲೆಯ ಬಿ, ಅರಕೆರಾದಲ್ಲಿ ರೈತರು ವಿಭನ್ನವಾಗಿ ಹರಕೆ ಕಟ್ಟಿಕೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...