Sunday, September 8, 2024

yadagiri

Yadgir : ಮಾನವೀಯತೆ ಮೆರೆದ MLA ರಾಜುಗೌಡ..!

ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...

Yadgir : District Child Labor Planning Societyಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ(District Child Labor Planning Society Yadgir) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ...

ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ.

ಯಾದಗಿರಿ: ಬಿರನೂರು ಹಾಗೂ ಪರಸಪೂರ ಗ್ರಾಮದ ಹದಗೆಟ್ಟ ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಲೋಕೋಪಯೋಗಿ ಸಚಿವರಾದ  ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಅವರಿಗೆ ಮನವಿ ಮಾಡಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಗೌಡ ಮಾಗನೂರ ಶ್ರೀ ಚನ್ನಾರಡ್ಡಿಗೌಡ ಬಿಳ್ಹಾರ ಉಪಾಧ್ಯಕ್ಷರು ಭಾರತೀಯ ಜನತಾ ಪಕ್ಷ ಯಾದಗಿರಿ...

ಉಪ್ಪಿಟ್ಟಿನಲ್ಲಿ ಹಾವಿನ ಮರಿ..!

ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...

ಆಡುಗಳಿಗೆ ಬಸ್ ಟಿಕೆಟ್ ವಿತರಣೆ..!

ಯಾದಗಿರಿ: ಮೂರು ಆಡುಗಳಿಗೆ ಬಸ್ ಟಿಕೆಟ್ ಪಡೆದು ಬಸ್ಸಿನಲ್ಲಿ ಪ್ರಯಾಣ ಮಾಡಿದ ಅಪರೂಪದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕು ಕುಡ್ಲಾ ಗ್ರಾಮದ ರೈತರಾದ ಸುನೀಲ್ ಹಾಗೂ ರಾಮಲಿಂಗಪ್ಪ, ಪ್ರತಿ ಮಂಗಳವಾರ ಯಾದಗಿರಿ ನಗರದಲ್ಲಿ ನಡೆಯುವ ಕುರಿ ಸಂತೆಗೆ ಬಂದಿದ್ದರು. ಈ ಕುರಿಗಳ ಸಂತೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ತುಂಬಾ...

‘ಒಂದೆಡೆ ಬೆನ್ನು ತಟ್ತಾರೆ, ಮತ್ತೆ ಭಿನ್ನರಾಗ ಹಾಡ್ತಾರೆ’- ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ಗ್ರಾಮವಾಸ್ತವ್ಯದ ಕುರಿತಾಗಿ ನಾನಾ ಟೀಕೆ ಮಾಡುತ್ತಿರೋ ಪ್ರತಿಪಕ್ಷ ಬಿಜೆಪಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಲಬರುಗಿಯಲ್ಲಿ ಇಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಜೆಪಿ ಟೀಕಿಸಿತ್ತು. ಬರ ಪೀಡಿತ ಪ್ರದೇಶಗಳನ್ನು ಸಿಎಂ ನಿರ್ಲಕ್ಷ್ಯಿಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೂ ಸಿಎಂ ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅರ್ಥವಿಲ್ಲದ ಪ್ರಶ್ನೆಗೆ...

ಕುಂಟುನೆಪ ಸಿಎಂ ಹೇಳಿ ಗ್ರಾಮವಾಸ್ತವ್ಯ ತಪ್ಪಿಸಿಕೊಂಡಿದ್ದಾರೆ- ಬಿಎಸ್ವೈ ಕೆಂಡಾಮಂಡಲ

ಬೆಂಗಳೂರು: ಕಲಬುರಗಿಯ ಹೇರೂರು ಬಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿಯವರ ಇಂದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯ ಕಾರಣವೊಡ್ಡಿ ಇಂದಿನ ಗ್ರಾಮವಾಸ್ತವ್ಯವನ್ನು ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಕುಂಟುನೆಪ ಹೇಳಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ ಅಂತ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆ ಕೊಟ್ಟು ಕೇವಲ...

‘ಕುಮಾರಸ್ವಾಮಿ ಗ್ರಾಮವಾಸ್ತವ್ಯ ರಾಜಕೀಯ ಸ್ಟಂಟ್’- ಕಾಂಗ್ರೆಸ್ ಮುಖಂಡ ಟಾಂಗ್

ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಬರೀ ರಾಜಕೀಯ ಸ್ಟಂಟ್ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದಲ್ಲಿ ಯಾರೂ ಮಾಡಿಕೊಳ್ಳಲಾಗದಿರೋ ಡ್ಯಾಮೇಜನ್ನು ಕುಮಾರಸ್ವಾಮಿ ಅವರಾಗಿ ಅವರೇ ಮಾಡಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಂದ ಮಾತ್ರ ಅವರು...

ಸಿಎಂ ಕುಮಾರಸ್ವಾಮಿ ಮೊದಲ ಗ್ರಾಮ ವಾಸ್ತವ್ಯ ಎಲ್ಲಿ ಗೊತ್ತಾ…?

ಯಾದಗಿರಿ: ಗ್ರಾಮ ವಾಸ್ತವ್ಯ ಮಾಡಿ ಸೈ ಎನಿಸಿಕೊಂಡಿದ್ದ ಕುಮಾರಸ್ವಾಮಿ ಇದೀಗ ತಮ್ಮ ಎರಡನೇ ಅವಧಿಯಲ್ಲೂ ಮುಂದುವರಿಸುತ್ತಿದ್ದು ಯಾದಗಿರಿ ಜಿಲ್ಲೆಯ ಗ್ರಾಮವೊಂದವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿಯ 20-20 ಸರ್ಕಾರದಲ್ಲಿ ಗ್ರಾಮವಾಸ್ತವ್ಯ ನಡೆಸಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದ್ದ ಸಿಎಂ ಇದೀಗ ಮತ್ತೆ ಗ್ರಾಮ ವಾಸ್ತವ್ಯ ಶುರುಮಾಡಲಿದ್ದಾರೆ. ಅನಾರೋಗ್ಯ ಹಾಗೂ ನಾನಾ ಕಾರಣಗಳಿಂದಾಗಿ ಇಷ್ಟುದಿನ ಗ್ರಾಮ ವಾಸ್ತವ್ಯದಿಂದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img