ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ(District Child Labor Planning Society Yadgir) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ...
ಯಾದಗಿರಿ: ಬಿರನೂರು ಹಾಗೂ ಪರಸಪೂರ ಗ್ರಾಮದ ಹದಗೆಟ್ಟ ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಲೋಕೋಪಯೋಗಿ ಸಚಿವರಾದ ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಅವರಿಗೆ ಮನವಿ ಮಾಡಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಗೌಡ ಮಾಗನೂರ ಶ್ರೀ ಚನ್ನಾರಡ್ಡಿಗೌಡ ಬಿಳ್ಹಾರ ಉಪಾಧ್ಯಕ್ಷರು ಭಾರತೀಯ ಜನತಾ ಪಕ್ಷ ಯಾದಗಿರಿ...
ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...
ಯಾದಗಿರಿ: ಮೂರು ಆಡುಗಳಿಗೆ ಬಸ್ ಟಿಕೆಟ್ ಪಡೆದು ಬಸ್ಸಿನಲ್ಲಿ ಪ್ರಯಾಣ ಮಾಡಿದ ಅಪರೂಪದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕು ಕುಡ್ಲಾ ಗ್ರಾಮದ ರೈತರಾದ ಸುನೀಲ್ ಹಾಗೂ ರಾಮಲಿಂಗಪ್ಪ, ಪ್ರತಿ ಮಂಗಳವಾರ ಯಾದಗಿರಿ ನಗರದಲ್ಲಿ ನಡೆಯುವ ಕುರಿ ಸಂತೆಗೆ ಬಂದಿದ್ದರು. ಈ ಕುರಿಗಳ ಸಂತೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ತುಂಬಾ...