Saturday, June 20, 2026

Yaddagiri

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img