Thursday, August 13, 2026

Yaddagiri

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img

Latest News

ಕಾರ್ಮಿಕರ ಮಕ್ಕಳಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ – ₹25,000ವರೆಗೆ ವಿದ್ಯಾರ್ಥಿವೇತನ!

ಬೀಡಿ ಕಾರ್ಮಿಕರು, ಸಿನಿಮಾ ರಂಗದ ಕಾರ್ಮಿಕರು ಅಥವಾ ಗಣಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಬರೋಬ್ಬರಿ 25 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ಕೇಂದ್ರ...
- Advertisement -spot_img