Thursday, February 6, 2025

yadgir

Jawahar ನವೋದಯ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಯಾದಗಿರಿ : ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35...

ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ.

ಯಾದಗಿರಿ: ಬಿರನೂರು ಹಾಗೂ ಪರಸಪೂರ ಗ್ರಾಮದ ಹದಗೆಟ್ಟ ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಲೋಕೋಪಯೋಗಿ ಸಚಿವರಾದ  ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಅವರಿಗೆ ಮನವಿ ಮಾಡಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಗೌಡ ಮಾಗನೂರ ಶ್ರೀ ಚನ್ನಾರಡ್ಡಿಗೌಡ ಬಿಳ್ಹಾರ ಉಪಾಧ್ಯಕ್ಷರು ಭಾರತೀಯ ಜನತಾ ಪಕ್ಷ ಯಾದಗಿರಿ...

ಯಾದಗಿರಿ ಜಿಲ್ಲೆಯಲ್ಲಿ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ.

ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ. ಅದರoತೆ  ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img