Wednesday, February 11, 2026

Yadgir Accident

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img