Tuesday, August 25, 2026

Yadgir Accident

ಯಾದಗಿರಿಯಲ್ಲಿ ಘೋರ ದುರಂತಕ್ಕೆ 6 ಮಂದಿ ಸಜೀವ ದಹನ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಪರಿಣಾಮ 6 ಮಂದಿ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಕಾರು ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದು, ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿತ್ತು. ಈ ವೇಳೆ ದೇವಾಪುರ...

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ...
- Advertisement -spot_img

Latest News

ಹಬ್ಬದ ಪ್ರಯಾಣಕ್ಕೆ ಜೇಬಿಗೆ ಹೊರೆ? ಪೆಟ್ರೋಲ್-ಡೀಸೆಲ್ ದರ ಹೀಗಿದೆ!

ಹಬ್ಬದ ಸಂಭ್ರಮದ ಈ ವಾರದಲ್ಲಿ ನೀವು ಪ್ರಯಾಣ ಬೆಳೆಸಲು ಪ್ಲಾನ್ ಮಾಡಿದ್ದೀರಾ? ಹಾಗಾದರೆ ಹೊರಡುವ ಮುನ್ನ ಇಂಧನ ದರವನ್ನು ಪರಿಶೀಲಿಸುವುದು ಅತ್ಯಂತ ಮುಖ್ಯ. ಮಂಗಳವಾರ, ಆಗಸ್ಟ್...
- Advertisement -spot_img