Saturday, December 27, 2025

yadgir bjp party

ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ.

ಯಾದಗಿರಿ: ಬಿರನೂರು ಹಾಗೂ ಪರಸಪೂರ ಗ್ರಾಮದ ಹದಗೆಟ್ಟ ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಲೋಕೋಪಯೋಗಿ ಸಚಿವರಾದ  ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಅವರಿಗೆ ಮನವಿ ಮಾಡಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಗೌಡ ಮಾಗನೂರ ಶ್ರೀ ಚನ್ನಾರಡ್ಡಿಗೌಡ ಬಿಳ್ಹಾರ ಉಪಾಧ್ಯಕ್ಷರು ಭಾರತೀಯ ಜನತಾ ಪಕ್ಷ ಯಾದಗಿರಿ...

ಯಾದಗಿರಿ ಜಿಲ್ಲೆಯಲ್ಲಿ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ.

ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ. ಅದರoತೆ  ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img