Sunday, March 29, 2026

Yadgir District

ಬಸ್ ಹರಿದು 2 ವರ್ಷದ ಮಗು ಸಾವು, ಚಕ್ರದಡಿ ಸಿಲುಕಿ ದೇಹ ಛಿದ್ರ!

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ KSRTC ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು. ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ. ಅದೇ...

Yadgir : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಯಾದಗಿರಿ ಜಿಲ್ಲೆ (Yadgir District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 31 ಅಂಗನವಾಡಿ ಕಾರ್ಯಕರ್ತೆ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img