Monday, April 13, 2026

yadgir food suply

ಯಾದಗಿರಿಯಿಂದ ಅಕ್ರಮವಾಗಿ ಗುಜರಾತ್ ಗೆ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ…

ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು...
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img