Sunday, July 26, 2026

yadgir food suply

ಯಾದಗಿರಿಯಿಂದ ಅಕ್ರಮವಾಗಿ ಗುಜರಾತ್ ಗೆ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ…

ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img