ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.
ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಕಾರ್ಖಾನೆ ಪುನರಾರಮಭ ವಿಚಾರವಾಗಿ ರಾಜವಂಶಸ್ಥ ಯದುವೀರ್ ಎಂಟ್ರಿಯಾಗಿದ್ದಾರೆ. ಫೇಸ್ಬುಕ್ನಲ್ಲಿ ಕಾರ್ಖಾನೆ ಸಂಬಂಧ ಪೋಸ್ಟ್ ಮಾಡಿದ್ದಾರೆ. ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ. ಕಾರ್ಖಾನೆಯ ಖಾಸಗೀಕರಣಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೆ ಈ ಪ್ರತಿರೋಧ ಕಳವಳಕ್ಕೆ ಕಾರಣವಾಗಿದೆ. ರೈತರು ಬೆಳೆದ ಕಬ್ಬನ್ನ ಮಾರಾಟ ಮಾಡಲು ಕಾರ್ಖಾನೆಯ ಅಗತ್ಯವಿದೆ. ಕಾರ್ಖಾನೆ ನಡೆಸಲು ಸರ್ಕಾರದ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...