Banglore News:
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದದಲ್ಲಿ ಬಿಜೆಪಿ ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನೆ ತನ್ನ ಅಸ್ತ್ರವನ್ನಾಗಿ ಮಾಡಿದ್ರು. ಅದರಲ್ಲೂ ಸಿಎಂ ಹಾಗು ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ ಆಗಿದ್ದರು. ಇನ್ನು ಸಿಎಂ ದಮ್ ವಿಚಾರವಾಗಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಉತ್ತರಿಸಿದ್ದಾರೆ. ಯಡಿಯೂರಪ್ಪ ಕೂಡಾ ಸಿದ್ದರಾಮಯ್ಯರವರಿಗೆ ನೇರ ಟಾರ್ಗೆಟ್ ಮಾಡಿದ್ದಾರೆ....
ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್ನಲ್ಲೇ ಸುಟ್ಟು ಕರಕಲಾಗಿದ್ದಾರೆ.
ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...