Tuesday, July 22, 2025

yadiyurappa resigne

ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಸುದ್ದಿತಿಳಿದು ಆತ್ಮಹತ್ಯೆ ಮಾಡಿಕೊಂಡ ಯುವಕ

www.karnatakatv.net : ಗುಂಡ್ಲುಪೇಟೆ  ತಾಲೂಕಿನ ಬೊಮ್ಮಲಾಪುರದ ಗ್ರಾಮದ ರಾಜಪ್ಪ ಎಂಬುವ ಯುವಕ ಯಡಿಯೂರಪ್ಪನವರ ರಾಜೀನಾಮೆ ಹಿನ್ನೆಲೆಯಲ್ಲಿ ಸಾವನ್ನಪ್ಪಿದ. ಇನ್ನೆರಡು ದಿನಗಳಲ್ಲಿ ನಿಮ್ಮನ್ನು ಭೇಟಿಮಾಡಲು ಬರುತ್ತೇನೆ ದೈರ್ಯತಂದುಕೊಳ್ಳಿ ಎಂದು ಹಂಗಾಮಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ...... ಆತ್ಮಹತ್ಯೆಗೆ ಶರಣಾದ ರವಿ ಕುಟುಂಬಸ್ಥರಿಗೆ ಕರೆಮಾಡಿ ಸಾಂತ್ವಾನ ಹೇಳಿದರು... ನೆನ್ನೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಧೀಮಂತ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ...
- Advertisement -spot_img

Latest News

ಬೈಗುಳಗಳ ರಾಜಧಾನಿ “ಈ” ರಾಜ್ಯ! : ಕರ್ನಾಟಕವಲ್ಲ, ಉತ್ತರ ಪ್ರದೇಶ ಅಲ್ಲ, ಇನ್ಯಾವುದು?

ನವದೆಹಲಿ :  ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು...
- Advertisement -spot_img