Saturday, August 15, 2026

yadiyurappa resigne

ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಸುದ್ದಿತಿಳಿದು ಆತ್ಮಹತ್ಯೆ ಮಾಡಿಕೊಂಡ ಯುವಕ

www.karnatakatv.net : ಗುಂಡ್ಲುಪೇಟೆ  ತಾಲೂಕಿನ ಬೊಮ್ಮಲಾಪುರದ ಗ್ರಾಮದ ರಾಜಪ್ಪ ಎಂಬುವ ಯುವಕ ಯಡಿಯೂರಪ್ಪನವರ ರಾಜೀನಾಮೆ ಹಿನ್ನೆಲೆಯಲ್ಲಿ ಸಾವನ್ನಪ್ಪಿದ. ಇನ್ನೆರಡು ದಿನಗಳಲ್ಲಿ ನಿಮ್ಮನ್ನು ಭೇಟಿಮಾಡಲು ಬರುತ್ತೇನೆ ದೈರ್ಯತಂದುಕೊಳ್ಳಿ ಎಂದು ಹಂಗಾಮಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ...... ಆತ್ಮಹತ್ಯೆಗೆ ಶರಣಾದ ರವಿ ಕುಟುಂಬಸ್ಥರಿಗೆ ಕರೆಮಾಡಿ ಸಾಂತ್ವಾನ ಹೇಳಿದರು... ನೆನ್ನೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಧೀಮಂತ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img