Thursday, April 30, 2026

Yadiyurappa

ಪೀಠದ ತ್ಯಾಗಕ್ಕೆ ನಾನು ಸಿದ್ಧ : ಬಿಎಸ್ ವೈ

www.karnatakatv.net : ರಾಜ್ಯಭವನಕ್ಕೆ ಸಿಎಂ ಅವರ ಆಗಮನ.. ಮಧ್ಯಾಹ್ನ 1ಗಂಟೆಯ ಮೋದಲೆ ರಾಜಿನಾಮೆಯನ್ನು ಸಲ್ಲಿಸಿದ ಬಿಎಸ್ ವೈ ಅವರು ಲಿಂಗಾಯುತ ಸಮುದಾಯದ ಶಾಸಕರೊಬ್ಬರನ್ನು ಸಿಎಂ ಮಾಡುವ ಸಾದ್ಯತೆಯಿದೆ 2 ವರ್ಷ ಅಂತ್ಯವಾಗುತ್ತಿರುವಾಗಲೇ ರಾಜೀನಾಮೆ ಫೊಷಣೆ ಮಾಡಿದ ಬೂಕನಕೆರೆ ಸಿದ್ದಲಿಂಗಪ್ಪನ ಮಗ ಯಡಿಯೂರಪ್ಪ ಸಂತೋಷದಿಂದ ರಾಜೀನಾಮೆ ಕೊಡುತ್ತಿದ್ದೆನೆ ಎಂದು ಹೇಳಿಕೆ ನೀಡಿದರು ..   ‘ನಾನು ಸಂತೋಷದಿಂದ...

ಸಂತೋಷದ ದಿನದಂದು ನೋವಿನ ವಿದಾಯ

www.karnatakatv.net : ಕಣ್ಣೀರು ಹಾಕುತ್ತಲೇ ವಿದಾಯವನ್ನು ಹೇಳಿದ ಬಿಎಸ್ ವೈ , ಇನ್ನೂ 10 ನಿಮೀಷಗಳಲ್ಲಿ ರಾಜ್ಯ ಭವನಕ್ಕೆ ಸಿಎಂ ಯಡಿಯೂರಪ್ಪ ಹೋಗಲಿದ್ದು ರಾಜೀನಾಮೆ ಪತ್ರ ಕೊಡಲಿದ್ದಾರೆ.  ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕರೆದ ಮೋದಿ ಹಾಗೂ ಶಾ.. ಲಿಂಗಾಯತ ಶಾಸಕರೋಬ್ಬರು ಸಿಎಂ ಆಗುವ ಸಾಧ್ಯತೆಗಳಿವೆ. ಬಿಎಸ್ ವೈ ಅಧ್ಯಾಯ ಅಂತ್ಯವಾಗುತ್ತದೆ.  ಉತ್ತರ ಕರ್ನಾಟಕದವರಿಗೆ ಸಿಎಂ...

ಇವತ್ತೇ ಸಿಎಂ ರಾಜೀನಾಮೆ..?

www.karnatakatv.net : ಯಡಿಯೂರಪ್ಪ ಅವರಿಗೆ ಹೈಕಮಾಂಡ್ ನಿಂದ ಸಂದೇಶ ಬಂದೇ ಬರುತ್ತೆ, ನಂತರ ಗೊತ್ತಾಗುತ್ತೆ ರಾಜೀನಾಮೆಯ ವಿಚಾರ,  ಅಂತಿಮ ನಿರ್ಧಾರ ಗೊತ್ತಾಗುತ್ತದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.  ಮಧ್ಯಾಹ್ನ 2:30 ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೊರಿರುವ ಸಿಎಂ ಯಡಿಯೂರಪ್ಪ. ರಾಜ್ಯಪಾಲರ ಭೇಟಿ ನಂತರ ರಾಜೀನಾಮೆ ಮಾಡುವುದೋ ಬಿಡುವುದೋ ನಿರ್ಧಾರ ಮಾಡಲಿದ್ದಾರೆ. https://www.youtube.com/watch?v=aEB0Ysag5B4 https://www.youtube.com/watch?v=o7y-sXXLIwg https://www.youtube.com/watch?v=tr6iTBFN314

ಸಿಎಂ ಕೆಳಗಿಳಿದರೆ ಬಿಜೆಪಿಗೆ ಕೆಟ್ಟ ಹೆಸರು

www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು  ಭೇಟಿ ಮಾಡಿದ ನಂತರ  ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ‍್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...

ಮುಖ್ಯಮಂತ್ರಿ ಯಡಿಯೂರಪ್ಪಗೂ ತಗುಲಿದ ಕೊರೊನಾ ವೈರಸ್..!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇದೆ ಎಂದು ಸ್ವತಃ ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. https://youtu.be/4cStqCsAp-Y https://youtu.be/e1UuG71KznE https://publish.twitter.com/?query=https%3A%2F%2Ftwitter.com%2FBSYBJP%2Fstatus%2F1289984300113256449&widget=Tweet ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ...

ಸರ್ಕಾರಿ ನೌಕರರ ಒಂದು ದಿನದ ಸಂಬಳ ಸಿಎಂ ಪರಿಹಾರ ನಿಧಿಗೆ..!

ಬೆಂಗಳೂರು : ಕೊರೋನಾ ಕರಾಳ ನರ್ತನಕ್ಕೆ ರಾಜ್ಯ, ದೇಶ ಹಾಗೂ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದೆ.. ಸಿಎಂ ಯಡಿಯೂರಪ್ಪ ಜನರಿಂದ ಹಣಕಾಸಿನ ನೆರವು ಕೋರಿದ್ರಿ. ಈ ಹಿನ್ನೆಲೆ ಇಂದು ರಾಕ್ಯ ಸರ್ಕಾರಿ ನೌಕರರ ಸಂಘ ಸಿಎಂ ಪರಿಹಾರ ನಿಧಿಗೆ ಒಂದು ದಿನ ವೇತನವನ್ನ ನೀಡುವುದಾಗಿ ಪತ್ರ ನೀಡಿದೆ.. ಈ ಮೂಲಕ ರಾಜ್ಯದ ಸಂಕಷ್ಟದ ಸಮಯದಲ್ಲಿ ನೆರವಾಗುವುದಾಗಿ ಘೋಷಿಸಿದೆ.. ದಿನಗೂಲಿ ನೌಕರರು ಸೇರಿದಂತೆ,...

ಅನ್ನದಾತ ನೆಮ್ಮದಿಯಿಂದ ಬದುಕಬೇಕು ಎಂಬುದು ನಮ್ಮ ಸಂಕಲ್ಪ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಟಿವಿ  ಹಾವೇರಿ  : ಹಾವೇರಿ‌ ಜಿಲ್ಲೆ ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿದ್ದು,ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಕೃಷಿಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ  ಕ್ಷೇತ್ರ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರಿನಲ್ಲಿ  ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆರೆ ನೀರು ತುಂಬಿಸುವುದು ಪೂರ್ಣಗೊಳಿಸುವುದರಿಂದ ರೈತರ ನೆಮ್ಮದಿಯ ಜೀವನಕ್ಕೆ ದಾರಿಯಾಗುತ್ತದೆ.ಅವುಗಳನ್ನು ಪೂರ್ಣ...

ಯಡಿಯೂರಪ್ಪ ಬಗ್ಗೆ ಅಮಿತ್ ಶಾ ಅಸಡ್ಡೆ ಯಾಕೆ..?

ಕರ್ನಾಟಕ ಟಿವಿ ಸಂಪಾದಕೀಯ : ಯಡಿಯೂರಪ್ಪ ರಾಜಕಾರಣ ಶುರು ಮಾಡಿದಾಗ ಅಮಿತ್ ಶಾ, ನರೇಂದ್ರ ಮೋದಿ ಇನ್ನೂ ರಾಜಕಾರಣದ ಕಡೆ ತಿರುಗಿ ನೋಡಿರಲಿಲ್ಲ.. ಆದ್ರೀಗಾ ಯಡಿಯೂರಪ್ಪಗೆ ರಾಜಕೀಯ ಪಟ್ಟು ಕಲಿಸಿಕೊಡ್ತೀವಿ ಅನ್ನೋ ರೀತಿ ಅಮಿತ್ ಶಾ ವರ್ತನೆ ತೋರ್ತಿದ್ದಾರೆ.. ಮಹಾರಾಷ್ಟ್ರ, ಜಾರ್ಖಂಡ್, ಹರಿಯಾಣದಲ್ಲಿ ಜನ ಪಾಠ ಕಲಿಸಿದ್ರು ಅಮಿತ್ ಶಾ ಇನ್ನೂ ಲೋಕಲ್ ಪಾಲಿಟಿಕ್ಸ್...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ 10 ಪ್ರಶ್ನೆ

1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ? 2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು? 3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ? 4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img