Thursday, October 23, 2025

yaduveer odeyar

ಅರಮನೆಯಲ್ಲಿ ರಾಷ್ಟ್ರಪತಿ ಮುರ್ಮು : ಬೆಳ್ಳಿ ತಟ್ಟೆಯ ಉಪಹಾರ

ಎರಡು ದಿನದ ಮೈಸೂರು ಪ್ರವಾಸದಲ್ಲಿದ್ದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಅರಮನೆಯಲ್ಲಿರುವ ರಾಜವಂಶಸ್ಥರ ಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದ್ದಾರೆ ಹಾಗೂ ಅರಮನೆಯ ಕೆಲವು ಭಾಗಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ...

ಸಂಸದ ಯದುವೀರ್ ಅವರನ್ನು ಭೇಟಿಯಾದ ಕ್ರಿಕೇಟಿಗ ಯಜುವೇಂದ್ರ ಚಹಲ್

Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ. https://youtu.be/-8IcDo-iVWc ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...

ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

News: ಮೈಸೂರು ಮತ್ತು ಕೊಡಗು ಕ್ಷೇತ್ರಗಳಿಗೆ ಈ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಮೈಸೂರು ಮಹಾರಾಜರಿಗೆ ಟಿಕೇಟ್ ನೀಡಲಾಗುತ್ತದೆ ಎಂಬ ಸುದ್ದಿ ಹರಡಿದೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಯುವರಾಜರು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಬಾರದು ಎಂದು ಅಭಿಯಾನ ಶುರುಮಾಡಿದ್ದಾರೆ. ಅಲ್ಲದೇ, ಯುವರಾಜರು ನೀವು ನಿಮ್ಮ ಘನತೆ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img