Monday, January 26, 2026

yaduveer odeyar

ಮೈಸೂರಿಗೆ ಫ್ಲೈಓವರ್ ಬೇಡ – ಯದುವೀರ್ ಒಡೆಯರ್ ಎಚ್ಚರಿಕೆ!

ಮೈಸೂರು ನಗರದಲ್ಲಿ ನಿರ್ಮಾಣವಾಗಲಿರುವ ಎರಡು ಫ್ಲೈಓವರ್ ಯೋಜನೆಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಎಲ್‌ಬಿ ಮತ್ತು ವಿನೋಬಾ ರಸ್ತೆಗಳು ಮೈಸೂರಿನ ಪಾರಂಪರಿಕ ಸೌಂದರ್ಯದ ಸಂಕೇತವಾದ ಪ್ರಮುಖ ರಸ್ತೆಗಳು. ಇವುಗಳಲ್ಲಿ ಫ್ಲೈಓವರ್ ನಿರ್ಮಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು. ಜನಾಭಿಪ್ರಾಯವನ್ನು ಪಡೆಯದೇ ಸರ್ಕಾರ ಡಿಪಿಆರ್ ಸಿದ್ಧಪಡಿಸುತ್ತಿದೆ...

Political News: ಮೈಸೂರು ಅಭಿವೃದ್ಧಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್

Political News: ಮೈಸೂರು ಸಂಸದ, ಮಹಾರಾಜರಾದ ಯದುವೀರ್ ಅವರು, ಮೈಸೂರು ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪತ್ರ ಇಂತಿದೆ. ಜವಾಬ್ದಾರಿಯುತ ಅಭಿವೃದ್ಧಿಯ ಮೂಲಕ ಮೈಸೂರಿನ ಪರಂಪರೆಯನ್ನು ಸಂರಕ್ಷಿಸಬೇಕಿದೆ. ಮೈಸೂರು ನಗರ ಬೆಳೆಯುತ್ತಲೇ ಇರುವುದರಿಂದ, ನಮ್ಮ ಅಭಿವೃದ್ಧಿಯು ಪಾರದರ್ಶಕವಾಗಿರಬೇಕು, ದತ್ತಾಂಶ ಆಧಾರಿತವಾಗಿರಬೇಕು ಮತ್ತು ಪರಂಪರೆಯಲ್ಲಿ ಬೇರೂರಿರಬೇಕು. ವಿನೋಬಾ ರಸ್ತೆ ಮತ್ತು ಝಾನ್ಸಿ ರಾಣಿ...

ಅರಮನೆಯಲ್ಲಿ ರಾಷ್ಟ್ರಪತಿ ಮುರ್ಮು : ಬೆಳ್ಳಿ ತಟ್ಟೆಯ ಉಪಹಾರ

ಎರಡು ದಿನದ ಮೈಸೂರು ಪ್ರವಾಸದಲ್ಲಿದ್ದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಅರಮನೆಯಲ್ಲಿರುವ ರಾಜವಂಶಸ್ಥರ ಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದ್ದಾರೆ ಹಾಗೂ ಅರಮನೆಯ ಕೆಲವು ಭಾಗಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ...

ಸಂಸದ ಯದುವೀರ್ ಅವರನ್ನು ಭೇಟಿಯಾದ ಕ್ರಿಕೇಟಿಗ ಯಜುವೇಂದ್ರ ಚಹಲ್

Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ. https://youtu.be/-8IcDo-iVWc ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...

ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

News: ಮೈಸೂರು ಮತ್ತು ಕೊಡಗು ಕ್ಷೇತ್ರಗಳಿಗೆ ಈ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಮೈಸೂರು ಮಹಾರಾಜರಿಗೆ ಟಿಕೇಟ್ ನೀಡಲಾಗುತ್ತದೆ ಎಂಬ ಸುದ್ದಿ ಹರಡಿದೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಯುವರಾಜರು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಬಾರದು ಎಂದು ಅಭಿಯಾನ ಶುರುಮಾಡಿದ್ದಾರೆ. ಅಲ್ಲದೇ, ಯುವರಾಜರು ನೀವು ನಿಮ್ಮ ಘನತೆ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img