Political News: ಪ್ರಿನ್ಸೆಸ್ ರಸ್ತೆಯ ಹೆಸರು ಬದಲಾವಣೆ ಮಾಡುವ ಸರ್ಕಾರದ ನಿರ್ಧಾರ ಖಂಡನೀಯ, ಪ್ರಿನ್ಸೆಸ್ ರಸ್ತೆಗೆ ಇತಿಹಾಸವಿದೆ. ಬೆಲೆ ಏರಿಕೆ, ಹಗರಣ, ಸರ್ಕಾರಿ ನೌಕರರಿಗೆ ಸಂಬಳ ಪಾವತಿಯಲ್ಲಿ ವಿಳಂಬ ಸೇರಿದಂತೆ ಸರ್ಕಾರದ ದುರಾಡಳಿತ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸರ್ಕಾರ ತನ್ನ ದುರಾಡಳಿತವನ್ನು ತಿದ್ದಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
ಮಾಧ್ಯಮದ ಜೊತೆ ಮಾತನಾಡಿದ ಅವರು,...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...