Monday, September 7, 2026

Yaduveer odiyar

ಪ್ರಿನ್ಸೆಸ್‌ ರಸ್ತೆ ಹೆಸರು ಬದಲಾವಣೆ ಖಂಡನೀಯ: ಸಂಸದ ಯದುವೀರ್ ಒಡೆಯರ್

Political News: ಪ್ರಿನ್ಸೆಸ್‌ ರಸ್ತೆಯ ಹೆಸರು ಬದಲಾವಣೆ ಮಾಡುವ ಸರ್ಕಾರದ ನಿರ್ಧಾರ ಖಂಡನೀಯ, ಪ್ರಿನ್ಸೆಸ್‌ ರಸ್ತೆಗೆ ಇತಿಹಾಸವಿದೆ. ಬೆಲೆ ಏರಿಕೆ, ಹಗರಣ, ಸರ್ಕಾರಿ ನೌಕರರಿಗೆ ಸಂಬಳ ಪಾವತಿಯಲ್ಲಿ ವಿಳಂಬ ಸೇರಿದಂತೆ ಸರ್ಕಾರದ ದುರಾಡಳಿತ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸರ್ಕಾರ ತನ್ನ ದುರಾಡಳಿತವನ್ನು ತಿದ್ದಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು,...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img