ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವು ಕಾಂಗ್ರೆಸ್ ನಾಯಕರ ಮತಕಳ್ಳತನ ಆರೋಪಗಳಿಗೆ ಯಾವುದೇ ತೂಕ ಇಲ್ಲವೆಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿ ಇದ್ದರೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ನಾವು ಹಲವು ಬಾರಿ ಹೇಳಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ದೂರು...
Political News: ಈ ಬಾರಿ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ ಇದರ ವಿರುದ್ಧ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಮೈಸೂರು ಸಂಸದ ಯದುವೀರ್ ಕೂಡ ಈ ಬಗ್ಗೆ ಬರೆದಿದ್ದು, ತಾಯಿ ಭುವನೇಶ್ವರಿ, ಚಾಮುಂಡೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಗೌರವ ವ್ಯಕ್ತಪಡಿಸುವುದು ಅತ್ಯಗತ್ಯ...
ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಮೈಸೂರು, ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದ್ದ ಕಾರಣದಿಂದಾಗಿ ಅಪಖ್ಯಾತಿಗೆ ಒಳಗಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮೈಸೂರಿನಲ್ಲಿ ₹390...
ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...
ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ...
ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....
Political News: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ರಾಜಮಾತೆ ಪ್ರಮೋದಾದೇವಿ ಕೂಡ ಅಲ್ಲಿ ಉಪಸ್ಥಿತರಿದ್ದರು.
ಇನ್ನು ನಾಮಪತ್ರ ಸಲ್ಲಿಸುವ ವೇಳೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ಹೇಳಬೇಕಾಗುತ್ತದೆ. ಈ ವೇಳೆ ಯದುವೀರ್ ಅವರ ಬಳಿ 4,99,59,303 ರೂಪಾಯಿ ಚರಾಸ್ತಿ ಹೊಂದಿದ್ದಾರೆಂದು ತಿಳಿದು...