ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಇವರು ಮೊದಲ ಬಾರಿಗೆ ನಾಯಕ ನಟನಾಗಿ ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ 'ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಪರಿಚಿತರಾದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ 'ಸೀತಾರಾಮ ಕಲ್ಯಾಣ'ದಲ್ಲಿ ನಟಿಸಿದರು. ಅನಂತರ ಪೌರಾಣಿಕ ಚಿತ್ರ 'ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ...
ಕೇರಳದ ಕಾಂಗ್ರೆಸ್ ರಾಜಕೀಯದಲ್ಲಿ ಭಾರೀ ಭೂಕಂಪ.. ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ಕೂಟತಿಲ್ ಅವರನ್ನು ಕಾಂಗ್ರೆಸ್ ಪಕ್ಷವೇ ಹೊರದೂಡಿದೆ....