Cricket News: ಭಾರತೀಯ ಕ್ರಿಕೇಟ್ ತಂಡದ ಆಟಗಾರ ಯಜುವೇಂದ್ರ ಚಹಲ್ ತಮ್ಮ ಡಿವೋರ್ಸ್ ವದಂತಿಯಿಂದ ಸುದ್ದಿಯಲ್ಲಿದ್ದಾರೆ. ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಕೋರಿದ್ದು, ಚಹಲ್ ಆಸ್ತಿಯಲ್ಲಿ ಶೇ.50ರಷ್ಟು ಭಾಗ ಆಸ್ತಿ ನೀಡಬೇಕು ಎಂದು, ಧನುಶ್ರೀ ಡಿಮ್ಯಾಂಡ್ ಮಾಡಿದ್ದಾರೆ. ಇದೀಗ ಹೊಸ ವರ್ಷಕ್ಕೆ ಈ ಸುದ್ದಿ ಹರಡುತ್ತಿರುವ ಬೆನ್ನಲ್ಲೇ, ಚಹಲ್ ಕಂಠಪೂರ್ತಿ ಕುಡಿದು, ನಿಲ್ಲದ ಸ್ಥಿತಿಗೆ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...