Manglore News:
ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...