ಯಕ್ಷಗಾನ ಕಲಾವಿದರ ಬಗ್ಗೆ ನಾನು ಅವಮಾನ ಮಾಡಿಲ್ಲ, ಯಾರಿಗಾದರೂ ನನ್ನ ಹೇಳಿಕೆ ಬೇಸರ ತಂದಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಗ್ರಾಸವಾದ ಹಿನ್ನಲೆ ಪ್ರತಿಕ್ರಿಯಿಸಿದ್ದು, ತಮ್ಮ ಮಾತು ಹಿಂದಿನ ಕಾಲದ ಅನುಭವಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.
ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ....
ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...