Saturday, March 21, 2026

yakshagana artist

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆ ಕೇಳಿದ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ನಾನು ಅವಮಾನ ಮಾಡಿಲ್ಲ, ಯಾರಿಗಾದರೂ ನನ್ನ ಹೇಳಿಕೆ ಬೇಸರ ತಂದಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಗ್ರಾಸವಾದ ಹಿನ್ನಲೆ ಪ್ರತಿಕ್ರಿಯಿಸಿದ್ದು, ತಮ್ಮ ಮಾತು ಹಿಂದಿನ ಕಾಲದ ಅನುಭವಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ....

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...
- Advertisement -spot_img

Latest News

Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ...
- Advertisement -spot_img